5:57 PM Wednesday18 - March 2026
ಬ್ರೇಕಿಂಗ್ ನ್ಯೂಸ್
Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ… ಉತ್ತರಿಸದ ಸಚಿವರು: ಇದೇ ಮೊದಲ ಬಾರಿಗೆ ಸ್ಪೀಕರ್ ಸಭಾತ್ಯಾಗ; ಮೂವರು ಅಧಿಕಾರಿಗಳಿಗೆ ತಲೆದಂಡ ರಾಜ್ಯ ಉಪ ಚುನಾವಣೆ: ಬಾಗಲಕೋಟೆ, ದಾವಣಗೆರೆ ದಕ್ಷಿಣದಲ್ಲಿ ಏಪ್ರಿಲ್ 9ರಂದು ಮತದಾನ, ಮೇ… ಕಾರಿನ ಮೇಲೆ ಉರುಳಿದ ಕಟ್ಟಿಗೆ ತುಂಬಿದ ಲಾರಿ: ಮಗು ಸಹಿತ ದಂಪತಿ ಪವಾಡಸದೃಶ… ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್…

ಇತ್ತೀಚಿನ ಸುದ್ದಿ

Kodagu | ಆಷಾಢ: ಪೊನ್ನಂಪೇಟೆಯಲ್ಲಿ ಮೆರೆಥಾನ್ ಓಟ

03/08/2025, 12:18

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ತತ್ವಮಸಿ ಹಾಗೂ ಜಬ್ಬುಮಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕಕ್ಕಡ(ಆಷಾಢ) 18ರ ನಿಮಿತ ಮೆರೆಥಾನ್ ಓಟವನ್ನು ಪೊನ್ನಂಪೇಟೆಯಲ್ಲಿ ಭಾನುವಾರ ಬೆಳಿಗ್ಗೆ ಆಯೋಜಿಸಲಾಗಿತ್ತು.
ಪೊನ್ನಂಪೇಟೆಯ ಕೆ.ಪಿ.ಎಸ್.ಸಿ ಶಾಲೆಯಲ್ಲಿ ಡಾ.ಎಂ.ಆರ್‌.ಐಯಪ್ಪ ಮ್ಯಾರಥಾನ್ ಓಟಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಸಂಘಟನೆಯ ಪ್ರಮುಖರಾದ ಉಳುವಂಗಡ ಲೋಹಿತ್ ಭೀಮಯ್ಯ, ಚೊಟ್ಟೆಕಮಡ ರಾಜೀವ್ ಬೋಪಯ್ಯ ಮತ್ತಿತರು ಉಪಸ್ಥಿತರಿದ್ದರು.


ಮೆರೆಥಾನ್ ಓಟವನ್ನು ನಾಲ್ಕು ವಿಭಾಗಗಳಲ್ಲಿ ವಿಂಗಡಿಸಿ ಪೊನ್ನಂಪೇಟೆಯಿಂದ ಬೆಕ್ಜೆಸುಡ್ಲೂರಿನ ಶಾರದ ಶಾಲೆಯವರೆಗೆ ಆಯೋಜಿಸಲಾಗಿದ್ದು ನೂರಾರು ಆಟಗಾರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಕಕ್ಕಡ 18 ನಿಮಿತ್ತ, ಕ್ರೀಡಾಪಟುಗಳಿಗೆ ಉತ್ತೇಜನ ನೀಡುವ ಉದ್ದೇಶ ಹಾಗೂ ಸಮಾಜ ಸೇವೆಗಾಗಿ ಹಣ ಕ್ರೋಢಿಕರಿಸಲು, ಎರಡು ಸಂಘಟನೆಗಳ ಟ್ರಸ್ಟ್ ಮೂಲಕ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆಯ ಪ್ರಮುಖರು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು