1:00 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

*ಮಸ್ಕಿ ನಾಗಲೀಕ ಸಿಂಪಿ ಸಮಾಜದ ಕುಲ ಗುರುವಾದ ಶ್ರೀ ಜಡೆಯ ಶಂಕರಲಿಂಗ ಜಯಂತೋತ್ಸವ*

03/08/2025, 22:32

ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ನಾಗಲೀಕ ಸಿಂಪಿ ಸಮಾಜದ ಉದ್ಧಾರಕ್ಕಾಗಿ ಅವತರಿಸಿದ ಮಹಾ ಮಹಿಮರಾದ ಶ್ರೀ ಶರಣ ಶಂಕರದಾಸಿಮಯ್ಯನವರ ಜಯಂತೋತ್ಸವದ ಅಂಗವಾಗಿ ಶ್ರಾವಣ ಮಾಸದ ಪ್ರಥಮ ಸೋಮವಾರ ಮಸ್ಕಿಯ ಶ್ರೀ ಜಡೆಯ ಶಂಕರಲಿಂಗ ದೇವಸ್ಥಾನದ ಆವರಣದಲ್ಲಿ ಶ್ರೀ ಶರಣ ಶಂಕರದಾಸಿಮಯ್ಯನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಹಾಮಂಗಳಾರತಿಯ ಮುಖಾಂತರ ಜಯಂತೋತ್ಸವ ಆಚರಿಸಲಾಯಿತು.
ಮಸ್ಕಿ ನಾಗಲೀಕ ಸಿಂಪಿ ಸಮಾಜದ ಗೌರವ ಅಧ್ಯಕ್ಷ ದೊಡ್ಡಪ್ಪ ಬುಳ್ಳಾ ಉಪಾಧ್ಯಕ್ಷ ಮಲ್ಲಿಕಾರ್ಜುನ ಕಂದ್ಗಲ ಕಾರ್ಯದರ್ಶಿ
ಸಾಹಿತಿ ಶ್ರೀಧರ ಮಸ್ಕಿ ಹಾಗೂ ಸಹ ಖಜಾಂಚಿ ವೀರೇಶ ತಾವರಗೇರಾ ಪದಾಧಿಕಾರಿಗಳಾದ ಶ್ರೀ ಶಿವಪ್ಪ ಇನ್ನಿತರ ಸಮಾಜದ ಬಾಂಧವರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು