2:56 AM Monday6 - May 2024
ಬ್ರೇಕಿಂಗ್ ನ್ಯೂಸ್
ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು…

ಇತ್ತೀಚಿನ ಸುದ್ದಿ

ಬಂಗಾಳ ಕೊಲ್ಲಿಯಲ್ಲಿ ‘ಯಾಸ್ ‘ ಚಂಡಮಾರುತದ ಭೀತಿ: ಒಡಿಸ್ಸಾ, ಪ.ಬಂ. ಅಪ್ಪಳಿಸುವ ಸಾಧ್ಯತೆ

23/05/2021, 08:51

ನವದೆಹಲಿ(reporterkarnataka news):

ಪೂರ್ವ-ಮಧ್ಯ ಬಂಗಾಳ ಕೊಲ್ಲಿಯಲ್ಲಿ ಶನಿವಾರ ನಿಮ್ನ ಒತ್ತಡದ ಪ್ರದೇಶ’ ರೂಪುಗೊಂಡಿದ್ದು, ಮೇ 24 ರೊಳಗೆ ‘ಯಾಸ್‌’ ಚಂಡಮಾರುತದ ಬೀಸುವಿಕೆಯು ತೀವ್ರವಾಗಲಿದೆ. ಹಾಗೆ ಮೇ 26ಕ್ಕೆ ಒಡಿಸ್ಸಾ ಹಾಗೂ ಪಶ್ಚಿಮ ಬಂಗಾಳ ತೀರ ಪ್ರದೇಶಕ್ಕೆ ಅಪ್ಪಳಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ.

ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, “ಅತ್ಯಂತ ತೀವ್ರವಾದ ಚಂಡಮಾರುತ ಬೀಸಲಿದ್ದು ಇದು ಉತ್ತರ-ವಾಯುವ್ಯ ದಿಕ್ಕಿಗೆ ತೆರಳಿ ಪಶ್ಚಿಮ ಬಂಗಾಳ, ಪಕ್ಕದ ಉತ್ತರ ಒಡಿಶಾಕ್ಕೆ ತಲುಪಿ ಬಾಂಗ್ಲಾದೇಶದ ತೀರಕ್ಕೆ ಮೇ 26 ರ ಸಂಜೆ ಸಾಗಲಿದೆ” ಎಂದು ತಿಳಿಸಿದೆ.

ಅತ್ಯಂತ ತೀವ್ರವಾಗಿರುವ ಈ ಚಂಡಮಾರುತವು ಮತ್ತಷ್ಟು ತೀವ್ರವಾಗಲಿದ್ದು, ಭಾರತದ ಉತ್ತರ-ವಾಯುವ್ಯ ದಿಕ್ಕಿಗೆ ತೆರಳಿ ಪಶ್ಚಿಮ ಬಂಗಾಳ, ಪಕ್ಕದ ಉತ್ತರ ಒಡಿಶಾವನ್ನು ಸಾಗಿ ಬಾಂಗ್ಲಾದೇಶದ ಕರಾವಳಿಯನ್ನು 26 ನೇ ಸಂಜೆ ತಲುಪಲಿದೆ” ಎಂದು ಮಾಹಿತಿ ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು