4:32 AM Tuesday21 - April 2026
ಬ್ರೇಕಿಂಗ್ ನ್ಯೂಸ್
ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ…

ಇತ್ತೀಚಿನ ಸುದ್ದಿ

ಬಂಗಾಳ ಕೊಲ್ಲಿಯಲ್ಲಿ ‘ಯಾಸ್ ‘ ಚಂಡಮಾರುತದ ಭೀತಿ: ಒಡಿಸ್ಸಾ, ಪ.ಬಂ. ಅಪ್ಪಳಿಸುವ ಸಾಧ್ಯತೆ

23/05/2021, 08:51

ನವದೆಹಲಿ(reporterkarnataka news):

ಪೂರ್ವ-ಮಧ್ಯ ಬಂಗಾಳ ಕೊಲ್ಲಿಯಲ್ಲಿ ಶನಿವಾರ ನಿಮ್ನ ಒತ್ತಡದ ಪ್ರದೇಶ’ ರೂಪುಗೊಂಡಿದ್ದು, ಮೇ 24 ರೊಳಗೆ ‘ಯಾಸ್‌’ ಚಂಡಮಾರುತದ ಬೀಸುವಿಕೆಯು ತೀವ್ರವಾಗಲಿದೆ. ಹಾಗೆ ಮೇ 26ಕ್ಕೆ ಒಡಿಸ್ಸಾ ಹಾಗೂ ಪಶ್ಚಿಮ ಬಂಗಾಳ ತೀರ ಪ್ರದೇಶಕ್ಕೆ ಅಪ್ಪಳಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ.

ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, “ಅತ್ಯಂತ ತೀವ್ರವಾದ ಚಂಡಮಾರುತ ಬೀಸಲಿದ್ದು ಇದು ಉತ್ತರ-ವಾಯುವ್ಯ ದಿಕ್ಕಿಗೆ ತೆರಳಿ ಪಶ್ಚಿಮ ಬಂಗಾಳ, ಪಕ್ಕದ ಉತ್ತರ ಒಡಿಶಾಕ್ಕೆ ತಲುಪಿ ಬಾಂಗ್ಲಾದೇಶದ ತೀರಕ್ಕೆ ಮೇ 26 ರ ಸಂಜೆ ಸಾಗಲಿದೆ” ಎಂದು ತಿಳಿಸಿದೆ.

ಅತ್ಯಂತ ತೀವ್ರವಾಗಿರುವ ಈ ಚಂಡಮಾರುತವು ಮತ್ತಷ್ಟು ತೀವ್ರವಾಗಲಿದ್ದು, ಭಾರತದ ಉತ್ತರ-ವಾಯುವ್ಯ ದಿಕ್ಕಿಗೆ ತೆರಳಿ ಪಶ್ಚಿಮ ಬಂಗಾಳ, ಪಕ್ಕದ ಉತ್ತರ ಒಡಿಶಾವನ್ನು ಸಾಗಿ ಬಾಂಗ್ಲಾದೇಶದ ಕರಾವಳಿಯನ್ನು 26 ನೇ ಸಂಜೆ ತಲುಪಲಿದೆ” ಎಂದು ಮಾಹಿತಿ ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು