12:15 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಬಂಗಾಳ ಕೊಲ್ಲಿಯಲ್ಲಿ ‘ಯಾಸ್ ‘ ಚಂಡಮಾರುತದ ಭೀತಿ: ಒಡಿಸ್ಸಾ, ಪ.ಬಂ. ಅಪ್ಪಳಿಸುವ ಸಾಧ್ಯತೆ

23/05/2021, 08:51

ನವದೆಹಲಿ(reporterkarnataka news):

ಪೂರ್ವ-ಮಧ್ಯ ಬಂಗಾಳ ಕೊಲ್ಲಿಯಲ್ಲಿ ಶನಿವಾರ ನಿಮ್ನ ಒತ್ತಡದ ಪ್ರದೇಶ’ ರೂಪುಗೊಂಡಿದ್ದು, ಮೇ 24 ರೊಳಗೆ ‘ಯಾಸ್‌’ ಚಂಡಮಾರುತದ ಬೀಸುವಿಕೆಯು ತೀವ್ರವಾಗಲಿದೆ. ಹಾಗೆ ಮೇ 26ಕ್ಕೆ ಒಡಿಸ್ಸಾ ಹಾಗೂ ಪಶ್ಚಿಮ ಬಂಗಾಳ ತೀರ ಪ್ರದೇಶಕ್ಕೆ ಅಪ್ಪಳಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ.

ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, “ಅತ್ಯಂತ ತೀವ್ರವಾದ ಚಂಡಮಾರುತ ಬೀಸಲಿದ್ದು ಇದು ಉತ್ತರ-ವಾಯುವ್ಯ ದಿಕ್ಕಿಗೆ ತೆರಳಿ ಪಶ್ಚಿಮ ಬಂಗಾಳ, ಪಕ್ಕದ ಉತ್ತರ ಒಡಿಶಾಕ್ಕೆ ತಲುಪಿ ಬಾಂಗ್ಲಾದೇಶದ ತೀರಕ್ಕೆ ಮೇ 26 ರ ಸಂಜೆ ಸಾಗಲಿದೆ” ಎಂದು ತಿಳಿಸಿದೆ.

ಅತ್ಯಂತ ತೀವ್ರವಾಗಿರುವ ಈ ಚಂಡಮಾರುತವು ಮತ್ತಷ್ಟು ತೀವ್ರವಾಗಲಿದ್ದು, ಭಾರತದ ಉತ್ತರ-ವಾಯುವ್ಯ ದಿಕ್ಕಿಗೆ ತೆರಳಿ ಪಶ್ಚಿಮ ಬಂಗಾಳ, ಪಕ್ಕದ ಉತ್ತರ ಒಡಿಶಾವನ್ನು ಸಾಗಿ ಬಾಂಗ್ಲಾದೇಶದ ಕರಾವಳಿಯನ್ನು 26 ನೇ ಸಂಜೆ ತಲುಪಲಿದೆ” ಎಂದು ಮಾಹಿತಿ ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು