6:31 AM Saturday2 - May 2026
ಬ್ರೇಕಿಂಗ್ ನ್ಯೂಸ್
ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ…

ಇತ್ತೀಚಿನ ಸುದ್ದಿ

Kodagu | ಅನ್ನಭಾಗ್ಯದ ಅಕ್ಕಿ ಅನ್ಯರ ಪಾಲು: ಅಕ್ರಮ ಮಾರಾಟ; ಓರ್ವನ ಬಂಧನ, 7 ಕ್ವಿಂಟಾಲ್ ಅಧಿಕ ಅಕ್ಕಿ ವಶ

05/08/2025, 10:46

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಸೊಸೈಟಿ ಅಕ್ಕಿಯನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಆಹಾರ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ 7 ಕ್ವಿಂಟಲ್ 79 ಕೆಜಿ ಅಕ್ಕಿ, ಒಂದು ವಾಹನ ಹಾಗೂ ಚಾಲಕನನ್ನು ಪೊನ್ನoಪೇಟೆಯಲ್ಲಿ ವಶಕ್ಕೆ ಪಡೆಯಲಾಗಿದೆ. ಗೋಣಿಕೊಪ್ಪದ ಮುಸ್ತಫಾ ಮತ್ತು ಅರ್ವತೋಕ್ಲು ಗ್ರಾಮದ ಮನೋಜ್ ಎಂಬುವವರಿಂದ ಅಕ್ಕಿ ಸಂಗ್ರಹಿಸಿ ವಿಠಲ ಎಂಬಾತ ಮೈಸೂರು ಜಿಲ್ಲೆ ಯ ಹುಣಸೂರಿನ ಕಲ್ಕುಣಿಕೆ ಎಂಬಲ್ಲಿಗೆ ಸಾಗಿಸುತ್ತಿರುವಾಗ ಸಾರ್ವಜನಿಕರ ಸಹಕಾರದಿಂದ ಗೋಣಿಕೊಪ್ಪ -ಮೈಸೂರು ರಸ್ತೆಯ ಚೆನ್ನoಗೋಲಿ ಯಲ್ಲಿ ವಾಹನ ಅಡ್ಡಗಟ್ಟಿ ಹಿಡಿದಿದ್ದಾರೆ. ವಿಠಲ ಗೋಣಿಕೊಪ್ಪದಲ್ಲಿ ಗುಜುರಿ ಅಂಗಡಿ ನಡೆಸಿಕೊಂಡಿದ್ದು, ಅಂಗಡಿಗೆ ಬರುವ ಕಾರ್ಮಿಕರನ್ನು ಗುರಿಯಾಗಿರಿಸಿ ಈ ದಂಧೆ ನಡೆಸುತ್ತಿದ್ದ ಎಂದು ತನಿಖೆಯಿಂದ ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು