7:39 PM Thursday18 - June 2026
ಬ್ರೇಕಿಂಗ್ ನ್ಯೂಸ್
ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು

ಇತ್ತೀಚಿನ ಸುದ್ದಿ

Kodagu | ಅನ್ನಭಾಗ್ಯದ ಅಕ್ಕಿ ಅನ್ಯರ ಪಾಲು: ಅಕ್ರಮ ಮಾರಾಟ; ಓರ್ವನ ಬಂಧನ, 7 ಕ್ವಿಂಟಾಲ್ ಅಧಿಕ ಅಕ್ಕಿ ವಶ

05/08/2025, 10:46

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಸೊಸೈಟಿ ಅಕ್ಕಿಯನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಆಹಾರ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ 7 ಕ್ವಿಂಟಲ್ 79 ಕೆಜಿ ಅಕ್ಕಿ, ಒಂದು ವಾಹನ ಹಾಗೂ ಚಾಲಕನನ್ನು ಪೊನ್ನoಪೇಟೆಯಲ್ಲಿ ವಶಕ್ಕೆ ಪಡೆಯಲಾಗಿದೆ. ಗೋಣಿಕೊಪ್ಪದ ಮುಸ್ತಫಾ ಮತ್ತು ಅರ್ವತೋಕ್ಲು ಗ್ರಾಮದ ಮನೋಜ್ ಎಂಬುವವರಿಂದ ಅಕ್ಕಿ ಸಂಗ್ರಹಿಸಿ ವಿಠಲ ಎಂಬಾತ ಮೈಸೂರು ಜಿಲ್ಲೆ ಯ ಹುಣಸೂರಿನ ಕಲ್ಕುಣಿಕೆ ಎಂಬಲ್ಲಿಗೆ ಸಾಗಿಸುತ್ತಿರುವಾಗ ಸಾರ್ವಜನಿಕರ ಸಹಕಾರದಿಂದ ಗೋಣಿಕೊಪ್ಪ -ಮೈಸೂರು ರಸ್ತೆಯ ಚೆನ್ನoಗೋಲಿ ಯಲ್ಲಿ ವಾಹನ ಅಡ್ಡಗಟ್ಟಿ ಹಿಡಿದಿದ್ದಾರೆ. ವಿಠಲ ಗೋಣಿಕೊಪ್ಪದಲ್ಲಿ ಗುಜುರಿ ಅಂಗಡಿ ನಡೆಸಿಕೊಂಡಿದ್ದು, ಅಂಗಡಿಗೆ ಬರುವ ಕಾರ್ಮಿಕರನ್ನು ಗುರಿಯಾಗಿರಿಸಿ ಈ ದಂಧೆ ನಡೆಸುತ್ತಿದ್ದ ಎಂದು ತನಿಖೆಯಿಂದ ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು