11:31 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

Kodagu | ಅನ್ನಭಾಗ್ಯದ ಅಕ್ಕಿ ಅನ್ಯರ ಪಾಲು: ಅಕ್ರಮ ಮಾರಾಟ; ಓರ್ವನ ಬಂಧನ, 7 ಕ್ವಿಂಟಾಲ್ ಅಧಿಕ ಅಕ್ಕಿ ವಶ

05/08/2025, 10:46

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಸೊಸೈಟಿ ಅಕ್ಕಿಯನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಆಹಾರ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ 7 ಕ್ವಿಂಟಲ್ 79 ಕೆಜಿ ಅಕ್ಕಿ, ಒಂದು ವಾಹನ ಹಾಗೂ ಚಾಲಕನನ್ನು ಪೊನ್ನoಪೇಟೆಯಲ್ಲಿ ವಶಕ್ಕೆ ಪಡೆಯಲಾಗಿದೆ. ಗೋಣಿಕೊಪ್ಪದ ಮುಸ್ತಫಾ ಮತ್ತು ಅರ್ವತೋಕ್ಲು ಗ್ರಾಮದ ಮನೋಜ್ ಎಂಬುವವರಿಂದ ಅಕ್ಕಿ ಸಂಗ್ರಹಿಸಿ ವಿಠಲ ಎಂಬಾತ ಮೈಸೂರು ಜಿಲ್ಲೆ ಯ ಹುಣಸೂರಿನ ಕಲ್ಕುಣಿಕೆ ಎಂಬಲ್ಲಿಗೆ ಸಾಗಿಸುತ್ತಿರುವಾಗ ಸಾರ್ವಜನಿಕರ ಸಹಕಾರದಿಂದ ಗೋಣಿಕೊಪ್ಪ -ಮೈಸೂರು ರಸ್ತೆಯ ಚೆನ್ನoಗೋಲಿ ಯಲ್ಲಿ ವಾಹನ ಅಡ್ಡಗಟ್ಟಿ ಹಿಡಿದಿದ್ದಾರೆ. ವಿಠಲ ಗೋಣಿಕೊಪ್ಪದಲ್ಲಿ ಗುಜುರಿ ಅಂಗಡಿ ನಡೆಸಿಕೊಂಡಿದ್ದು, ಅಂಗಡಿಗೆ ಬರುವ ಕಾರ್ಮಿಕರನ್ನು ಗುರಿಯಾಗಿರಿಸಿ ಈ ದಂಧೆ ನಡೆಸುತ್ತಿದ್ದ ಎಂದು ತನಿಖೆಯಿಂದ ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು