6:42 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

SIT | ಧರ್ಮಸ್ಥಳ: ಅಜಯ್ ಅಂಚನ್ ಸಹಿತ 4 ಮಂದಿ ಯೂಟ್ಯೂಬರ್ ಗಳ ಮೇಲೆ ಗೂಂಡಾಗಳ ಹಲ್ಲೆ; ಕೊಂಚ ಕಾಲ ಉದ್ವಿಗ್ನ ಸ್ಥಿತಿ

06/08/2025, 20:58

ಧರ್ಮಸ್ಥಳ(reporterkarnataka.com): ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ ಕುರಿತು ಎಸ್ಐಟಿ ತನಿಖೆ ತೀವ್ರಗತಿಯಲ್ಲಿ ನಡೆಯುತ್ತಿದ್ದಂತೆ, ಇತ್ತ ಬುಧವಾರ ಸಂಜೆ 4 ಮಂದಿ ಯೂಟ್ಯೂಬರ್ ಗಳ ಮೇಲೆ ಗುಂಪೊಂದು ಹಲ್ಲೆ ನಡೆಸಿದ ಪರಿಣಾಮ ಕೊಂಚ ಸಮಯ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.


ಕುಡ್ಲ ರಾಂಪೇಜ್ ನ ಅಜಯ್ ಅಂಚನ್ ಸೇರಿದಂತೆ ನಾಲ್ವರು ಯೂಟ್ಯೂಬರ್ ಗಳ ಮೇಲೆ ಗೂಂಡಾಗಳು ಹಲ್ಲೆ ನಡೆಸಿದೆ. ಗಾಯಾಳುಗಳನ್ನು ಉಜಿರೆ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಅಭಿಷೇಕ್ ಮತ್ತು ವಿಜಯ್ ಹಾಗೂ ಇನ್ನೊಬ್ಬರು ಇತರ ಮೂವರು ಹಲ್ಲೆಗೊಳಗಾದ ಯೂಟ್ಯೂಬರ್ ಗಳೆಂದು ತಿಳಿದು ಬಂದಿದೆ.
ಧರ್ಮಸ್ಥಳ ಗ್ರಾಮದ ಪಾಂಗಾಳ ಬಳಿ ಈ ನಾಲ್ವರು ಯೂಟ್ಯೂಬರ್ ಗಳ ಮೇಲೆ ಗೂಂಡಾಗಳ ತಂಡ ಹಲ್ಲೆ ನಡೆಸಿದೆ. ಅಜಯ್ ಅಂಚನ್ ಅವರನ್ನು ಸುತ್ತುವರಿದ ತಂಡ ಅವಾಚ್ಯ ಪದಗಳಿಂದ ಬೈದು ಹಲ್ಲೆ ನಡೆಸಿದೆ ಎಂದು ತಿಳಿದು ಬಂದಿದೆ.
ಗುಂಪನ್ನು ಚದುರಿಸಲು ಪೊಲೀಸರು ಲಾಠಿ ಬೀಸಬೇಕಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು