8:33 AM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಪತ್ರಕರ್ತ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠಗೆ ಬಸವ ಭೂಷಣ ರಾಷ್ಟ್ರ ಪ್ರಶಸ್ತಿ: ಆಗಸ್ಟ್ 10ರಂದು ಧಾರವಾಡದಲ್ಲಿ ಪ್ರದಾನ

07/08/2025, 21:43

ಬೆಂಗಳೂರು(reporterkarnataka.com): ವಿಶ್ವ ದರ್ಶನ ಫೌಂಡೇಶನ್ ಭಾವೈಕ್ಯತೆಗಾಗಿ ನೀಡುತ್ತಿರುವ ಬಸವ ಭೂಷಣ ರಾಷ್ಟ್ರಪ್ರಶಸ್ತಿಗೆ ಪತ್ರಕರ್ತ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಆಯ್ಕೆಗೊಂಡಿದ್ದಾರೆ.
ವಿಶ್ವ ದರ್ಶನ ಫೌಂಡೇಶನ್ ತನ್ನ ಪತ್ರಿಕೆ ಯ 5ನೇ ವಾರ್ಷಿಕೋತ್ಸವ ಅಂಗವಾಗಿ ಧಾರವಾಡದಲ್ಲಿ ರಂಗಾಯಣ ಭವನದಲ್ಲಿ ಆಗಸ್ಟ್ 10ರಂದು ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.
10ರಂದು ಬೆಳಗ್ಗೆ 10 ಗಂಟೆಗೆ ವಿಶ್ವ ದರ್ಶನ ಪೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ಎಸ್. ಎಸ್. ಪಾಟೀಲ್ ನೀಡುವ ಐಕಾನ್ ಅವಾರ್ಡ್ ಪ್ರಶಸ್ತಿಗಳ ಪ್ರದಾನ ಸಮಾರಂಭದಲ್ಲಿ ಮಸ್ಕಿ ತಾಲೂಕು ಜಂಗಮ ಸಮಾಜದ ಯುವ ಮುಖಂಡರು ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅವರಿಗೆ ಕೇಂದ್ರ ಸಚಿವ ಪ್ರಹ್ಲಾದ್
ಜೋಷಿ ಸೇರಿದಂತೆ ಹಲವು ಗಣ್ಯರ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಇತ್ತೀಚಿನ ಸುದ್ದಿ

ಜಾಹೀರಾತು