3:47 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಧರ್ಮಸ್ಥಳ ಪ್ರಕರಣ: ಎಸ್ಐಟಿಗೆ ಇನ್ನಷ್ಟು ಅಧಿಕಾರ; ಪೊಲೀಸ್ ಠಾಣೆ ಮಾದರಿಯಲ್ಲಿ ಕಾರ್ಯನಿರ್ವಹಣೆ

08/08/2025, 18:42

ಬೆಂಗಳೂರು(reporterkarnataka.com): ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಚಿಸಲಾದ ವಿಶೇಷ ತನಿಖಾ ತಂಡ(ಎಸ್ಐಟಿ)ಕ್ಕೆ ರಾಜ್ಯ ಸರಕಾರ ಹೆಚ್ಚಿನ‌ ಅಧಿಕಾರ ನೀಡುವ ಮೂಲಕ ಇನ್ನಷ್ಟು ಪವರ್ ಬಂದಿದೆ.
ಎಸ್ಐಟಿ ತಂಡ ಪೊಲೀಸ್ ಠಾಣೆಯ ರೀತಿಯಲ್ಲಿ ಕಾರ್ಯನಿರ್ವಹಿಸಲಿದೆ. ಎಸ್ಐಟಿ ಸ್ವತಃ ದೂರು ಸ್ವೀಕರಿಸಿ ಎಫ್ಐಆರ್ ದಾಖಲಿಸಿಕೊಳ್ಳಬಹುದು. ಈ ಹಿಂದೆ ಜಯನ್ ಅವರು ದೂರು ನೀಡಲು ಬಂದಾಗ ಮೊದಲಿಗೆ ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲಿಸಿ ಬರುವಂತೆ ಸೂಚಿಸಲಾಗಿತ್ತು. ಇನ್ನು ಮುಂದೆ ಎಸ್ಐಟಿಯೇ ಎಫ್ಐಆರ್ ದಾಖಲಿಸಿಕೊಳ್ಳಬಹುದು. ತನಿಖೆಗೆ ಅವಶ್ಯಕತೆ ಇದ್ದವರನ್ನು ವಶಕ್ಕೆ ಪಡೆಯುವುದು, ಬಂಧಿಸುವುದು, ಚಾರ್ಜ್ ಶೀಟ್ ಸಲ್ಲಿಸುವುದು, ಕೋರ್ಟ್ ಗೆ ಪ್ರಾಥಮಿಕ ವರದಿ ಸಲ್ಲಿಸುವುದು ಮುಂತಾದ ಅಧಿಕಾರ ಪ್ರಾಪ್ತಿಯಾಗಿದೆ. ಪೊಲೀಸ್ ಠಾಣೆ ರೀತಿಯಲ್ಲೇ ಇದು ಕಾರ್ಯನಿರ್ವಹಿಸಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು