9:08 PM Sunday10 - August 2025
ಬ್ರೇಕಿಂಗ್ ನ್ಯೂಸ್
ಮೈಸೂರು -ಕೊಡಗು ಲೋಕಸಭೆ ಕ್ಷೇತ್ರದಲ್ಲೂ ಮತಗಳ್ಳತನ: ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಆರೋಪ Bangalore | ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರಕ್ಕೆ: ಬೆಂಗಳೂರು ಮೆಟ್ರೋ 2ರ ಹಳದಿ ಮಾರ್ಗ… ಧರ್ಮಸ್ಥಳ: ಯೂಟ್ಯೂಬರ್ ಗಳ ಮೇಲೆ ಹಲ್ಲೆ ಪ್ರಕರಣ; 6 ಮಂದಿಯ ಬಂಧನ Bangalore | ಪ್ರಧಾನಿ ಮೋದಿಯವರ ಬೆಂಗಳೂರು ಕಾರ್ಯಕ್ರಮ; ಪ್ರತಿಪಕ್ಷದ ನಾಯಕ ಆರ್. ಅಶೋಕ್… ಅತ್ತೂರುಕೊಲ್ಲಿ ಅದಿವಾಸಿಗಳ ಪರ ಹೋರಾಟ: ನಟ ಚೇತನ್ ಅಹಿಂಸಾ ಸೇರಿ ಐವರ ವಿರುದ್ಧ… Bangalore | ಪ್ರಧಾನಿ ಮೋದಿ ನಾಳೆ ಬೆಂಗಳೂರಿಗೆ: ವಂದೇ ಭಾರತ್ ಎಕ್ಸ್ ಪ್ರೆಸ್… ರಾಹುಲ್‌ ಗಾಂಧಿಯದ್ದು ಠುಸ್‌ ಪಟಾಕಿ, ಮತದಾರರ ಪಟ್ಟಿ ತಯಾರಿಯಲ್ಲಿ ಪ್ರಧಾನಿ ಅಥವಾ ಬಿಜೆಪಿಯ… ಧರ್ಮಸ್ಥಳದಲ್ಲಿ ಯೂಟ್ಯೂಬರ್ ಗಳ ಮೇಲೆ ಹಲ್ಲೆ ಪ್ರಕರಣ: ಓರ್ವ ಆರೋಪಿಯ ಕೊಕ್ಕಡದಲ್ಲಿ ಬಂಧನ ಆಲಮಟ್ಟಿ ಡ್ಯಾಮ್ ಎತ್ತರ 524 ಮೀಟರ್‌ಗೆ ಹೆಚ್ಚಿಸುವುದು ಕರ್ನಾಟಕದ ಹಕ್ಕು: ಕೇಂದ್ರ ಜಲಶಕ್ತಿ… Chikkamagaluru | ಕಾಫಿನಾಡಲ್ಲಿ ನಿಲ್ಲದ ಕಾಡಾನೆ ಉಪಟಳ: ಹೆದ್ದಾರಿ, ಕಾಫಿ ತೋಟದಲ್ಲಿಯೂ ದಾಂಧಲೆ

ಇತ್ತೀಚಿನ ಸುದ್ದಿ

ಅತ್ತೂರುಕೊಲ್ಲಿ ಅದಿವಾಸಿಗಳ ಪರ ಹೋರಾಟ: ನಟ ಚೇತನ್ ಅಹಿಂಸಾ ಸೇರಿ ಐವರ ವಿರುದ್ಧ ಪ್ರಕರಣ

09/08/2025, 20:19

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಪೊನ್ನoಪೇಟೆ ತಾಲ್ಲೂಕಿನ ಕೆ. ಬಾಡಗ ಗ್ರಾಮ ಪಂಚಾಯಿತಿಗೆ ಒಳಪಡುವ ಕರಡಿಕಲ್ಲು ಅತ್ತೂರು ಕೊಲ್ಲಿ ಹಾಡಿಯಲ್ಲಿ ಅರಣ್ಯ ಹಕ್ಕು ಕಾಯಿದೆಡಿಯಲ್ಲಿ ವೈಯುಕ್ತಿಕ ಹಕ್ಕು ಮತ್ತು ಸಮುದಾಯದ ಹಕ್ಕಿಗಾಗಿ ಒತ್ತಾಯಿಸಿ ಪ್ರತಿಭಟನೆಗೆ ಬೆಂಬಲ ನೀಡಿದ ನಟ ಚೇತನ್ ಸೇರಿದಂತೆ ಐವರ ವಿರುದ್ಧ ಪ್ರಕರಣ ದಾಖಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿರುವ ನಾಗರಹೊಳೆ ಜಮ್ಮಪಾಳೆ ಹಕ್ಕು ಸ್ಥಾಪನ ಸಮಿತಿ, ಆಗಸ್ಟ್ 8ರಂದು ಅತ್ತೂರು ಕೊಲ್ಲಿ ಹಾಡಿ ಯಲ್ಲಿ ಅದಿವಾಸಿಗಳು ನಡೆಸುತ್ತಿದ್ದ ಹೋರಾಟಕ್ಕೆ ಬೆಂಬಲ ನೀಡುವ ಸಲುವಾಗಿ ನಾಗರಹೊಳೆ ಅರಣ್ಯ ಪ್ರದೇಶಕ್ಕೆ ನಟ ಚೇತನ್ ಅಹಿಂಸಾ, ನ್ಯಾಷನಲ್ ಆದಿವಾಸಿ ಸಂಘಟನೆ ಮುಖ್ಯಸ್ಥ ರಾಯ್ ಡೇವಿಡ್, ರಾಜಾರಾಮ್, ಪತ್ರಕರ್ತೆ ನಿಕಿತಾ ಜೈನ್, ಸರ್ತ ಜಾಲಿ ವಿರುದ್ಧ ನಾಗರಹೊಳೆ ವನ್ಯ ಜೀವಿ ಉಪ ವಿಭಾಗದ ಸಂರಕ್ಷಣಾಧಿಕಾರಿ ಜೆ. ಅನನ್ಯ ಕುಮಾರ್ ಪ್ರಕರಣ ದಾಖಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು