8:01 AM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

Kodagu | ವಿರಾಜಪೇಟೆ: ಚೆಂಬು ವ್ಯಾಪ್ತಿಯಲ್ಲಿ ಪುoಡಾನೆ ಸೆರೆಗೆ ಸರ್ಕಾರದ ಅನುಮತಿ; ತಂಡ ಸಜ್ಜು

11/08/2025, 10:12

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ವಿರಾಜಪೇಟೆ ಸಮೀಪದ ಚೆಂಬು ಗ್ರಾಮದ ದಬ್ಬಡ್ಕ ದಲ್ಲಿ ಕಾಡಾನೆ ದಾಳಿಗೆ ರೈತನೊಬ್ಬ ಬಲಿಯಾದ ಬೆನ್ನಲ್ಲೇ ಗ್ರಾಮಸ್ಥರಿಗೆ ಆತಂಕ ಸೃಷ್ಟಿಗೊಳಿಸಿರುವ ಪುoಡಾನೆ ಸೆರೆಗೆ ತಂಡ ರಚನೆಯಾಗಿದ್ದು ಪತ್ತೆ ಕಾರ್ಯ ತೀವ್ರ ಗೊಳಿಸಲಾಗಿದೆ.
ಆನೆ ಸೆರೆ ಹಿಡಿಯಲು ಸರ್ಕಾರದಿಂದ ಮೌಖಿಕವಾಗಿ ಆದೇಶ ದೊರೆತಿದ್ದು, ಅಧಿಕೃತ ಲಿಖಿತ ಆದೇಶ ಬರುತ್ತಿದ್ದಂತೆ ಆನೆ ಸೆರೆ ಹಿಡಿಯಲಾಗುವುದು ಎಂದು ಶಾಸಕ ಎ. ಎಸ್. ಪೊನ್ನಣ್ಣ ಮಾಹಿತಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು