5:21 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಅಕ್ರಮ ಮಾದಕ ವಸ್ತು ಸಾಗಾಟ: ಇಬ್ಬರ ಬಂಧನ; 2.50 ಲಕ್ಷ ರೂ. ಮೌಲ್ಯದ 7 ಕೆಜಿಗೂ ಅಧಿಕ ಗಾಂಜಾ ವಶ

11/08/2025, 21:02

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕೊಡಗು ಜಿಲ್ಲೆಯಿಂದ ಕೇರಳಕ್ಕೆ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ವೇಳೆ ವಿರಾಜಪೇಟೆ ನಗರ ಪೊಲೀಸರು ದಾಳಿ ನಡೆಸಿ ಮಾಲು ಸಮೇತ ಇಬ್ಬರನ್ನು ಬಂಧಿಸಿದ್ದಾರೆ.

ವಿರಾಜಪೇಟೆ ಠಾಣಾ ವ್ಯಾಪ್ತಿಗೆ ಒಳಪಡುವ ಆರ್ಜಿ ಗ್ರಾಮದಲ್ಲಿ ಗಾಂಜಾ ವಸ್ತುಗಳನ್ನು ಕೇರಳಕ್ಕೆ ಮಾರಾಟ ಮಾಡಲು ಯತ್ನಿಸಿದ್ದ ಹುಣಸೂರಿನ ವಿಜಯನಗರದ ಅನೀಸ್ ಅಹಮದ್( 45 )ಮತ್ತು ಹುಣಸೂರು ಪಟ್ಟಣದ ಸ್ಕೋರ್ ಬೀದಿ ನಿವಾಸಿ ಚೇತನ್ (40) ಬಂಧಿತಾರಾಗಿದ್ದು, ಬಂಧಿತರಿಂದ ಸ್ವಿಫ್ಟ್ ಕಾರು, 7 ಕೆಜಿ 872 ಗ್ರಾಂ ತೂಕದ (2,50,000) ಮೌಲ್ಯದ ಗಾಂಜಾ ಪದಾರ್ಥ ನಾಲ್ಕು ಗಾಂಜಾ ಪ್ಯಾಕೆಟ್ ಮತ್ತು ಒಂದು ಮೊಬೈಲ್ ಅನ್ನು ವಶಕ್ಕೆ ಪಡೆಯಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು