8:47 PM Friday26 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

ರಾಷ್ಟ್ರಪತಿ ದ್ರೌಪದಿ ಮುರ್ಮು ಜತೆ ಕೊಡಗಿನ ವಿದ್ಯಾರ್ಥಿಗಳಿಂದ ರಕ್ಷಾ ಬಂಧನ ಆಚರಣೆ: ಬಾಳುಗೋಡು ವಸತಿ ಶಾಲೆಯ ಸಂಭ್ರಮ

12/08/2025, 15:17

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ರಾಷ್ಟ್ರೀಯ ಬುಡಕಟ್ಟು ವಿದ್ಯಾರ್ಥಿಗಳ ಶೈಕ್ಷಣಿಕ ಸಿಂಧು ಆಯೋಜಿಸಿದ್ದ ರಕ್ಷಾ ಬಂಧನ ಕಾರ್ಯಕ್ರಮದಲ್ಲಿ ಕೊಡಗಿನ ವಿರಾಜಪೇಟೆ ತಾಲ್ಲೂಕಿನ ಬಾಳುಗೋಡು ಏಕಲವ್ಯ ಮಾದರಿ ವಸತಿ ಶಾಖೆಯ ವಿದ್ಯಾರ್ಥಿಗಳಿಗಳು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ರಕ್ಷಾ ಬಂಧನ ಆಚರಿಸಿದರು.
ಪ್ರತಿ ವರ್ಷ ವಿವಿಧ ವಲಯಗಳಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಾ ಬಂದಿದ್ದು ಈ ಭಾರಿ ಬುಡಕಟ್ಟು ವಿದ್ಯಾರ್ಥಿಗಳಿಗೆ ರಾಜ್ಯದಿಂದ ರಾಯಚೂರು, ಬೆಳಗಾವಿ, ಕೋಲಾರ ಹಾಗೂ ಕೊಡಗು ಜಿಲ್ಲೆಗಳಿಂದ ಬುಡಕಟ್ಟು ಸಮುದಾಯದ ವಸತಿ ಶಾಲೆಗೆ ಈ ಅವಕಾಶ ಕಲ್ಪಿಸಲಾಗಿತ್ತು. ವಿರಾಜಪೇಟೆಯ ಬಾಳುಗೋಡು ಏಕಲವ್ಯ ಮಾದರಿ ವಸತಿ ಶಾಲೆ ಸಂಗೀತ ಶಿಕ್ಷಕಿ ಕುಮಾರಿ ಕೋಮಲ್, ವಿದ್ಯಾರ್ಥಿಗಳಾದ ಆರನೇ ತರಗತಿಯ ಎಂ. ಎಲ್. ಪ್ರತೀಕ್ಷಾ, ಏಳನೇ ತರಗತಿ ಸಿ. ಎಲ್. ಕನ್ನಿಕಾ, 8ನೇ ತರಗತಿಯ ತನ್ವಿ ತಂಗಮ್ಮ, 9ನೇ ತರಗತಿಯ ಹೆಚ್. ಕೆ. ನೇಹಾ ಮತ್ತು 10ನೇ ತರಗತಿಯ ಕೆ. ಎಂ ಪ್ರಕೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂಭ್ರಮಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು