10:52 PM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಧರ್ಮಸ್ಥಳ ಪ್ರಕರಣಕ್ಕೆ ಮತ್ತೊಂದು ದೂರು ಸೇರ್ಪಡೆ: 17 ವರ್ಷದ ತಂಗಿ ನಾಪತ್ತೆ ಬಗ್ಗೆ ಸಹೋದರ ದೂರು

14/08/2025, 22:25

ಮಂಗಳೂರು(reporterkarnataka.com): ಧರ್ಮಸ್ಥಳ ಪ್ರಕರಣಕ್ಕೆ ಮತ್ತೊಂದು ದೂರು ಸೇರ್ಪಡೆಯಾಗಿದೆ. 2012ರಲ್ಲಿ ಧರ್ಮಸ್ಥಳಕ್ಕೆ ಹೋಗಿದ್ದ ತನ್ನ ಅಪ್ರಾಪ್ತ ವಯಸ್ಸಿನ ತಂಗಿ ಕಾಣೆಯಾಗಿದ್ದಾಳೆ ಎಂದು ಆಕೆಯ ಸಹೋದರ ಪುಂಜಾಲಕಟ್ಟೆ ಠಾಣೆಗೆ ದೂರು ನೀಡಿದ್ದಾರೆ.
ಕಾವಳಮೂಡೂರು ನಿವಾಸಿ ನಿತಿನ್ ದೇವಾಡಿಗ ಎಂಬವರ ದೂರಿನಂತೆ, ಅವರ ಸಹೋದರಿ, 17ರ ಹರೆಯದ ಹೇಮಲತಾ ಎಂಬಾಕೆಯು 2012ರಲ್ಲಿ ಧರ್ಮಸ್ಥಳ ದೇವಸ್ಥಾನಕ್ಕೆ ತೆರಳಿದವರು, ಆ ಬಳಿಕ ಮನೆಗೆ ಹಿಂತಿರುಗಿ ಬಂದಿರುವುದಿಲ್ಲ. ಪ್ರಸ್ತುತ ಧರ್ಮಸ್ಥಳದಲ್ಲಿ ನಡೆಯುತ್ತಿರುವ ವಿದ್ಯಮಾನಗಳನ್ನು ಕಂಡು ನಾಪತ್ತೆಯಾಗಿರುವ ತನ್ನ ಸಹೋದರಿಯ ಬಗ್ಗೆ ತನಿಖೆ ನಡೆಸಬೇಕಾಗಿ ದೂರಿನಲ್ಲಿ ಒತ್ತಾಯಿಸಿದ್ದಾರೆ.
ದೂರುದಾರರು ‌ಪುಂಜಾಲಕಟ್ಟೆ ಠಾಣೆಯಲ್ಲಿ ನೀಡಿದ ದೂರರ್ಜಿಯನ್ನು ಸ್ವೀಕರಿಸಿಕೊಳ್ಳಲಾಗಿದ್ದು, ಮುಂದಿನ ವಿಚಾರಣೆ ನಡೆಸಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು