10:48 PM Tuesday3 - March 2026
ಬ್ರೇಕಿಂಗ್ ನ್ಯೂಸ್
ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,…

ಇತ್ತೀಚಿನ ಸುದ್ದಿ

Chikkamagaluru | ಶೃಂಗೇರಿ: ತುಂಗಾ ನದಿ ಈಜಿ ದಡ ಹತ್ತಲು ಕಾಡಾನೆಗಳ ಪರದಾಟ

15/08/2025, 13:18

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಲೋ… ಮಗಾ… ಇಲ್ಲಿ ಹೈಟ್ ಇದೆ ಕಣೋ… ಹತ್ತಕ್ಕಾಗಲ್ಲ… ಆಕಡೆ ನೋಡೋಣ ಬಾ…
ಬೇಡ… ಬೇಡ… ಇಲ್ಲೂ ಬೇಡ… ಅಲ್ ಮುಂದಕ್ಕೆ ಹೋಗು…


ಇದು ನಾಡಿಗೆ ಬಂದ ಕಾಡಾನೆಗಳ ನಡುವೆ ನಡೆದ ಡೈಲಾಗ್. ಶೃಂಗೇರಿ ದೇವಸ್ಥಾನ ಸಮೀಪ ತುಂಗಾ ನದಿಯಲ್ಲಿ ಈಜಿ ದಡ ಹತ್ತಲು ಆನೆಗಳ ನಡೆಸಿದ ಪರದಾಟ ವಿಷಯವಿದು.
ಒಂದು ಗುಂಪು ಕಾಡಲ್ಲಿದ್ರೆ, ಮತ್ತೊಂದು ಗುಂಪು ನಾಡಿಗೆ ಎಂಟ್ರಿ ಕೊಟ್ಟಿದೆ. ಶೃಂಗೇರಿ ಪಟ್ಟಣದ ನರಸಿಂಹವನದ ಸಮೀಪದ ಕಾಡಾನೆಗಳು ಪ್ರತ್ಯಕ್ಷವಾಗಿದೆ.


ಮೊನ್ನೆ ತುಂಗಾ ನದಿ ತಟ್ಟದಲ್ಲಿ ಮರಿ ಜೊತೆ ತಾಯಾನೆ ಕಾಣಿಸಿಕೊಂಡಿತ್ತು. ಕಾಡಾನೆ ಹಿಂಡು ಸಾಗಿದ ದಾರಿಯಲ್ಲೇ ಬರುತ್ತಿರುವ ಮತ್ತೊಂದು ಗುಂಪು ಇದಾಗಿದೆ. ಶೃಂಗೇರಿ ತಾಲೂಕಿನ ಹೊಸಹಕ್ಲು, ಕುಂತೂರು ವ್ಯಾಪ್ತಿಯಲ್ಲಿ ಆನೆಗಳ ಕಾಟ ಜಾಸ್ತಿಯಾಗಿದೆ.
ಆನೆಗಳು ಪಟ್ಟಣದ ಸಮೀಪವೇ ಇರೋದ್ರಿಂದ ಸ್ಥಳಿಯರಲ್ಲಿ ಆತಂಕ ಹೆಚ್ಚಿದೆ.

ಇತ್ತೀಚಿನ ಸುದ್ದಿ

ಜಾಹೀರಾತು