2:07 PM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ನಾಗಮಂಗಲ ಸಾರ್ವಜನಿಕ ಆಸ್ಪತ್ರೆಗೆ ಮಾಜಿ ಮಂತ್ರಿ ಚಲುವಯ ಸ್ವಾಮಿ ಭೇಟಿ: ಸೌಲಭ್ಯಗಳ ಖುದ್ದು ಪರಿಶೀಲನೆ

23/05/2021, 08:57

ನಾಗಮಂಗಲ(reporterkarnataka news):  ಮಾಜಿ ಸಚಿವ ಚಲುವಯ ಸ್ವಾಮಿ ನಾಗಮಂಗಲ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳಿಗೆ ಸಿಗುತ್ತಿರುವ ಸೌಲಭ್ಯಗಳ ಬಗ್ಗೆ ಖುದ್ದು ಪರಿಶೀಲನೆ ನಡೆಸಿರು.

ಅವರು ನಾಗಮಂಗಲ ಸಾರ್ವಜನಿಕ ಆಸ್ಪತ್ರೆ ಯಲ್ಲಿರುವ ಕೋವಿಡ ಸೆಂಟರ್ ಖುದ್ದು ಭೇಟಿ ನೀಡಿ ಆಸ್ಪತ್ರೆಯಲ್ಲಿ ರುವ ಸೋಂಕಿತರಿಗೆ ಇರುವ ಸಮಸ್ಯೆ, ಬೆಡ್ ವೆಂಟಿಲೇಟರ್ ವ್ಯವಸ್ಥೆ ಹಾಗೂ ಆಕ್ಸಿಜನ್ ಪೂರೈಕೆಗಳ ಬಗ್ಗೆ ಸಂಪೂರ್ಣ ಮಾಹಿತಿ ತಗೆದುಕೊಂಡರು.

ಸೋಂಕಿತ ರೋಗಿಗಳನ್ನು ಭೇಟಿ ಕೊಟ್ಟು ಇಲ್ಲಿರುವ ಸೌಲಭ್ಯಗಳ ಬಗ್ಗೆ ಅವರಿಂದ ಮಾಹಿತಿ ಪಡೆದು  ಸೌಲಭ್ಯದ ಕೊರತೆ ಇದ್ದರೆ ದಯಮಾಡಿ ತಿಳಿಸಬೇಕೆಂದು ಹೇಳಿದರು.

ಇಲ್ಲಿರುವ ರೋಗಿಗಳಿಗೆ ಅಗತ್ಯ ಔಷಧೋಪಚಾರಗಳ ಕೊರತೆ ಆಗದಂತೆ ಕ್ರಮ ಕೈಗೊಳ್ಳಲು ನಾಗಮಂಗಲ ತಾಲ್ಲೂಕು ಆರೋಗ್ಯಾಧಿಕಾರಿಗಳಾದ ಪ್ರಸನ್ನ ಅವರು ಮತ್ತು ಸಾರ್ವಜನಿಕ ಆಸ್ಪತ್ರೆ ಮುಖ್ಯಾಧಿಕಾರಿಯಾದ ಡಾ.ವೆಂಕಟೇಶ್ ಅವರುಗಳಿಗೆ ಸೂಚನೆ ನೀಡದರು.

ಇತ್ತೀಚಿನ ಸುದ್ದಿ

ಜಾಹೀರಾತು