1:24 AM Tuesday21 - April 2026
ಬ್ರೇಕಿಂಗ್ ನ್ಯೂಸ್
ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ…

ಇತ್ತೀಚಿನ ಸುದ್ದಿ

ನಾಗಮಂಗಲ ಸಾರ್ವಜನಿಕ ಆಸ್ಪತ್ರೆಗೆ ಮಾಜಿ ಮಂತ್ರಿ ಚಲುವಯ ಸ್ವಾಮಿ ಭೇಟಿ: ಸೌಲಭ್ಯಗಳ ಖುದ್ದು ಪರಿಶೀಲನೆ

23/05/2021, 08:57

ನಾಗಮಂಗಲ(reporterkarnataka news):  ಮಾಜಿ ಸಚಿವ ಚಲುವಯ ಸ್ವಾಮಿ ನಾಗಮಂಗಲ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳಿಗೆ ಸಿಗುತ್ತಿರುವ ಸೌಲಭ್ಯಗಳ ಬಗ್ಗೆ ಖುದ್ದು ಪರಿಶೀಲನೆ ನಡೆಸಿರು.

ಅವರು ನಾಗಮಂಗಲ ಸಾರ್ವಜನಿಕ ಆಸ್ಪತ್ರೆ ಯಲ್ಲಿರುವ ಕೋವಿಡ ಸೆಂಟರ್ ಖುದ್ದು ಭೇಟಿ ನೀಡಿ ಆಸ್ಪತ್ರೆಯಲ್ಲಿ ರುವ ಸೋಂಕಿತರಿಗೆ ಇರುವ ಸಮಸ್ಯೆ, ಬೆಡ್ ವೆಂಟಿಲೇಟರ್ ವ್ಯವಸ್ಥೆ ಹಾಗೂ ಆಕ್ಸಿಜನ್ ಪೂರೈಕೆಗಳ ಬಗ್ಗೆ ಸಂಪೂರ್ಣ ಮಾಹಿತಿ ತಗೆದುಕೊಂಡರು.

ಸೋಂಕಿತ ರೋಗಿಗಳನ್ನು ಭೇಟಿ ಕೊಟ್ಟು ಇಲ್ಲಿರುವ ಸೌಲಭ್ಯಗಳ ಬಗ್ಗೆ ಅವರಿಂದ ಮಾಹಿತಿ ಪಡೆದು  ಸೌಲಭ್ಯದ ಕೊರತೆ ಇದ್ದರೆ ದಯಮಾಡಿ ತಿಳಿಸಬೇಕೆಂದು ಹೇಳಿದರು.

ಇಲ್ಲಿರುವ ರೋಗಿಗಳಿಗೆ ಅಗತ್ಯ ಔಷಧೋಪಚಾರಗಳ ಕೊರತೆ ಆಗದಂತೆ ಕ್ರಮ ಕೈಗೊಳ್ಳಲು ನಾಗಮಂಗಲ ತಾಲ್ಲೂಕು ಆರೋಗ್ಯಾಧಿಕಾರಿಗಳಾದ ಪ್ರಸನ್ನ ಅವರು ಮತ್ತು ಸಾರ್ವಜನಿಕ ಆಸ್ಪತ್ರೆ ಮುಖ್ಯಾಧಿಕಾರಿಯಾದ ಡಾ.ವೆಂಕಟೇಶ್ ಅವರುಗಳಿಗೆ ಸೂಚನೆ ನೀಡದರು.

ಇತ್ತೀಚಿನ ಸುದ್ದಿ

ಜಾಹೀರಾತು