8:38 PM Sunday7 - June 2026
ಬ್ರೇಕಿಂಗ್ ನ್ಯೂಸ್
ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ… ಸೈಟ್ ಇಲ್ಲದವರಿಗೆ ಉಚಿತ ಸೈಟ್ ಭಾಗ್ಯ: ಮುಖ್ಯಮಂತ್ರಿ ಡಿಕೆಶಿ ಮಹತ್ವದ ಘೋಷಣೆ Mangaluru | ನೂತನ ಆರೋಗ್ಯ ಸಚಿವ ಯು.ಟಿ.ಖಾದರ್ ಗೆ ಕಡಲನಗರಿಯಲ್ಲಿ ಭಾರೀ ಸ್ವಾಗತ Chikkamagaluru | ಅಧಿಕಾರಿಗಳ ನಿರ್ಲಕ್ಷ: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೆ ಮುಂದಾದ ಕಡಿದಾಳು… ತೀರ್ಥಹಳ್ಳಿ ತಾಲೂಕಿನ ಫಾರಂ ಹೌಸ್ ನಲ್ಲಿ ಕಳ್ಳತನ: 1 ಲಕ್ಷಕ್ಕೂ ಹೆಚ್ಚು ಮೌಲ್ಯದ… Belagavi | ಅಥಣಿ: ಮಳೆ ಅಬ್ಬರಕ್ಕೆ ನೆಲಕ್ಕುರುಳಿದ ಬೃಹತ್‌ ಕಟ್ಟಡ; ತಪ್ಪಿದ ಭಾರೀ… ಸಿಇಟಿ ಫಲಿತಾಂಶ ಪ್ರಕಟ: ತನಿಷಾ ಕಾರ್ತಿಕ್‌ಗೆ ಇಂಜಿನಿಯರಿಂಗ್‌ನಲ್ಲಿ ಪ್ರಥಮ ರ‍್ಯಾಂಕ್ ಆನೆ ತುಳಿತಕ್ಕೆ ಪತ್ನಿ ಬಲಿ: ಐಪಿಎಸ್ ಅಧಿಕಾರಿ ಸುನಿಲ್ ಅಚ್ಚಯ್ಯಗೆ ಸಿಎಂ ಡಿ… ಮುಲಾಜಿಲ್ಲದೇ ಕ್ರಮ ಎಂದ ರಾಗಾ: ರಾಗವೇ ಬದಲಿಸಿ ‘ಐ ಆಯಮ್ ಹ್ಯಾಪಿ’ ಎಂದ… ಯಾವ ಟ್ರಬಲ್ ಶೂಟರೂ ಇಲ್ಲ; ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗ್ಲಿಲ್ಲ:…

ಇತ್ತೀಚಿನ ಸುದ್ದಿ

ನಾಗಮಂಗಲ ಸಾರ್ವಜನಿಕ ಆಸ್ಪತ್ರೆಗೆ ಮಾಜಿ ಮಂತ್ರಿ ಚಲುವಯ ಸ್ವಾಮಿ ಭೇಟಿ: ಸೌಲಭ್ಯಗಳ ಖುದ್ದು ಪರಿಶೀಲನೆ

23/05/2021, 08:57

ನಾಗಮಂಗಲ(reporterkarnataka news):  ಮಾಜಿ ಸಚಿವ ಚಲುವಯ ಸ್ವಾಮಿ ನಾಗಮಂಗಲ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳಿಗೆ ಸಿಗುತ್ತಿರುವ ಸೌಲಭ್ಯಗಳ ಬಗ್ಗೆ ಖುದ್ದು ಪರಿಶೀಲನೆ ನಡೆಸಿರು.

ಅವರು ನಾಗಮಂಗಲ ಸಾರ್ವಜನಿಕ ಆಸ್ಪತ್ರೆ ಯಲ್ಲಿರುವ ಕೋವಿಡ ಸೆಂಟರ್ ಖುದ್ದು ಭೇಟಿ ನೀಡಿ ಆಸ್ಪತ್ರೆಯಲ್ಲಿ ರುವ ಸೋಂಕಿತರಿಗೆ ಇರುವ ಸಮಸ್ಯೆ, ಬೆಡ್ ವೆಂಟಿಲೇಟರ್ ವ್ಯವಸ್ಥೆ ಹಾಗೂ ಆಕ್ಸಿಜನ್ ಪೂರೈಕೆಗಳ ಬಗ್ಗೆ ಸಂಪೂರ್ಣ ಮಾಹಿತಿ ತಗೆದುಕೊಂಡರು.

ಸೋಂಕಿತ ರೋಗಿಗಳನ್ನು ಭೇಟಿ ಕೊಟ್ಟು ಇಲ್ಲಿರುವ ಸೌಲಭ್ಯಗಳ ಬಗ್ಗೆ ಅವರಿಂದ ಮಾಹಿತಿ ಪಡೆದು  ಸೌಲಭ್ಯದ ಕೊರತೆ ಇದ್ದರೆ ದಯಮಾಡಿ ತಿಳಿಸಬೇಕೆಂದು ಹೇಳಿದರು.

ಇಲ್ಲಿರುವ ರೋಗಿಗಳಿಗೆ ಅಗತ್ಯ ಔಷಧೋಪಚಾರಗಳ ಕೊರತೆ ಆಗದಂತೆ ಕ್ರಮ ಕೈಗೊಳ್ಳಲು ನಾಗಮಂಗಲ ತಾಲ್ಲೂಕು ಆರೋಗ್ಯಾಧಿಕಾರಿಗಳಾದ ಪ್ರಸನ್ನ ಅವರು ಮತ್ತು ಸಾರ್ವಜನಿಕ ಆಸ್ಪತ್ರೆ ಮುಖ್ಯಾಧಿಕಾರಿಯಾದ ಡಾ.ವೆಂಕಟೇಶ್ ಅವರುಗಳಿಗೆ ಸೂಚನೆ ನೀಡದರು.

ಇತ್ತೀಚಿನ ಸುದ್ದಿ

ಜಾಹೀರಾತು