8:09 PM Tuesday8 - April 2025
ಬ್ರೇಕಿಂಗ್ ನ್ಯೂಸ್
ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ವಿರುದ್ಧ ಧ್ವನಿ ಎತ್ತಲಾಗದ ಪ್ರತಿಪಕ್ಷ: ಬಿಜೆಪಿ ವಿರುದ್ದ… UGCET- 25 | 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ: ಕ್ಯೂಆರ್ ಕೋಡ್,… Bangalore | ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ… ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 2 ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್… ವಿರಳಾತಿ ವಿರಳ ಕಾಯಿಲೆಗೆ ತುತ್ತಾದ ಚಿಣ್ಣರ ಚಿಕಿತ್ಸೆಗೆ ಕಾರ್ಪೊರೇಟ್‌ ಕಂಪನಿಗಳು ನೆರವು ನೀಡಲಿ:… Rajbhavana | ಚಿಲಿ ಅಧ್ಯಕ್ಷ ಗೇಬ್ರಿಯಲ್ ಬೋರಿಕ್ ಫಾಂಟ್ – ರಾಜ್ಯಪಾಲ ಗೆಹ್ಲೋಟ್… HDK | ಮೇಕೆದಾಟು ವಿಷಯದಲ್ಲಿ ಕಾಂಗ್ರೆಸ್ ಸರಕಾರದಿಂದ ದ್ವಿಮುಖ ನೀತಿ: ಕೇಂದ್ರ ಸಚಿವ… HDK | ವಿಧಾನ ಸೌಧ 3ನೇ ಮಹಡಿಯಲ್ಲಿ ಘಜ್ನಿ , ಘೋರಿ, ಮಲ್ಲಿಕ್… FKCCI Udyog Mela | ಉದ್ಯೋಗ ನೀಡುವ ಜತೆಗೆ ಉತ್ತಮ ಸಂಬಳ ನೀಡಿ:… Bangalore | ಮೋಸ ಹೋಗಬೇಡಿ; ಇಲಾಖೆಯಲ್ಲಿ ಯಾವುದೇ ನೇಮಕಾತಿ ಇಲ್ಲ: ಸಚಿವೆ ಲಕ್ಷ್ಮೀ…

ಇತ್ತೀಚಿನ ಸುದ್ದಿ

ನಾಗಮಂಗಲ ಸಾರ್ವಜನಿಕ ಆಸ್ಪತ್ರೆಗೆ ಮಾಜಿ ಮಂತ್ರಿ ಚಲುವಯ ಸ್ವಾಮಿ ಭೇಟಿ: ಸೌಲಭ್ಯಗಳ ಖುದ್ದು ಪರಿಶೀಲನೆ

23/05/2021, 08:57

ನಾಗಮಂಗಲ(reporterkarnataka news):  ಮಾಜಿ ಸಚಿವ ಚಲುವಯ ಸ್ವಾಮಿ ನಾಗಮಂಗಲ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳಿಗೆ ಸಿಗುತ್ತಿರುವ ಸೌಲಭ್ಯಗಳ ಬಗ್ಗೆ ಖುದ್ದು ಪರಿಶೀಲನೆ ನಡೆಸಿರು.

ಅವರು ನಾಗಮಂಗಲ ಸಾರ್ವಜನಿಕ ಆಸ್ಪತ್ರೆ ಯಲ್ಲಿರುವ ಕೋವಿಡ ಸೆಂಟರ್ ಖುದ್ದು ಭೇಟಿ ನೀಡಿ ಆಸ್ಪತ್ರೆಯಲ್ಲಿ ರುವ ಸೋಂಕಿತರಿಗೆ ಇರುವ ಸಮಸ್ಯೆ, ಬೆಡ್ ವೆಂಟಿಲೇಟರ್ ವ್ಯವಸ್ಥೆ ಹಾಗೂ ಆಕ್ಸಿಜನ್ ಪೂರೈಕೆಗಳ ಬಗ್ಗೆ ಸಂಪೂರ್ಣ ಮಾಹಿತಿ ತಗೆದುಕೊಂಡರು.

ಸೋಂಕಿತ ರೋಗಿಗಳನ್ನು ಭೇಟಿ ಕೊಟ್ಟು ಇಲ್ಲಿರುವ ಸೌಲಭ್ಯಗಳ ಬಗ್ಗೆ ಅವರಿಂದ ಮಾಹಿತಿ ಪಡೆದು  ಸೌಲಭ್ಯದ ಕೊರತೆ ಇದ್ದರೆ ದಯಮಾಡಿ ತಿಳಿಸಬೇಕೆಂದು ಹೇಳಿದರು.

ಇಲ್ಲಿರುವ ರೋಗಿಗಳಿಗೆ ಅಗತ್ಯ ಔಷಧೋಪಚಾರಗಳ ಕೊರತೆ ಆಗದಂತೆ ಕ್ರಮ ಕೈಗೊಳ್ಳಲು ನಾಗಮಂಗಲ ತಾಲ್ಲೂಕು ಆರೋಗ್ಯಾಧಿಕಾರಿಗಳಾದ ಪ್ರಸನ್ನ ಅವರು ಮತ್ತು ಸಾರ್ವಜನಿಕ ಆಸ್ಪತ್ರೆ ಮುಖ್ಯಾಧಿಕಾರಿಯಾದ ಡಾ.ವೆಂಕಟೇಶ್ ಅವರುಗಳಿಗೆ ಸೂಚನೆ ನೀಡದರು.

ಇತ್ತೀಚಿನ ಸುದ್ದಿ

ಜಾಹೀರಾತು