2:11 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ನಾಗಮಂಗಲ ಸಾರ್ವಜನಿಕ ಆಸ್ಪತ್ರೆಗೆ ಮಾಜಿ ಮಂತ್ರಿ ಚಲುವಯ ಸ್ವಾಮಿ ಭೇಟಿ: ಸೌಲಭ್ಯಗಳ ಖುದ್ದು ಪರಿಶೀಲನೆ

23/05/2021, 08:57

ನಾಗಮಂಗಲ(reporterkarnataka news):  ಮಾಜಿ ಸಚಿವ ಚಲುವಯ ಸ್ವಾಮಿ ನಾಗಮಂಗಲ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳಿಗೆ ಸಿಗುತ್ತಿರುವ ಸೌಲಭ್ಯಗಳ ಬಗ್ಗೆ ಖುದ್ದು ಪರಿಶೀಲನೆ ನಡೆಸಿರು.

ಅವರು ನಾಗಮಂಗಲ ಸಾರ್ವಜನಿಕ ಆಸ್ಪತ್ರೆ ಯಲ್ಲಿರುವ ಕೋವಿಡ ಸೆಂಟರ್ ಖುದ್ದು ಭೇಟಿ ನೀಡಿ ಆಸ್ಪತ್ರೆಯಲ್ಲಿ ರುವ ಸೋಂಕಿತರಿಗೆ ಇರುವ ಸಮಸ್ಯೆ, ಬೆಡ್ ವೆಂಟಿಲೇಟರ್ ವ್ಯವಸ್ಥೆ ಹಾಗೂ ಆಕ್ಸಿಜನ್ ಪೂರೈಕೆಗಳ ಬಗ್ಗೆ ಸಂಪೂರ್ಣ ಮಾಹಿತಿ ತಗೆದುಕೊಂಡರು.

ಸೋಂಕಿತ ರೋಗಿಗಳನ್ನು ಭೇಟಿ ಕೊಟ್ಟು ಇಲ್ಲಿರುವ ಸೌಲಭ್ಯಗಳ ಬಗ್ಗೆ ಅವರಿಂದ ಮಾಹಿತಿ ಪಡೆದು  ಸೌಲಭ್ಯದ ಕೊರತೆ ಇದ್ದರೆ ದಯಮಾಡಿ ತಿಳಿಸಬೇಕೆಂದು ಹೇಳಿದರು.

ಇಲ್ಲಿರುವ ರೋಗಿಗಳಿಗೆ ಅಗತ್ಯ ಔಷಧೋಪಚಾರಗಳ ಕೊರತೆ ಆಗದಂತೆ ಕ್ರಮ ಕೈಗೊಳ್ಳಲು ನಾಗಮಂಗಲ ತಾಲ್ಲೂಕು ಆರೋಗ್ಯಾಧಿಕಾರಿಗಳಾದ ಪ್ರಸನ್ನ ಅವರು ಮತ್ತು ಸಾರ್ವಜನಿಕ ಆಸ್ಪತ್ರೆ ಮುಖ್ಯಾಧಿಕಾರಿಯಾದ ಡಾ.ವೆಂಕಟೇಶ್ ಅವರುಗಳಿಗೆ ಸೂಚನೆ ನೀಡದರು.

ಇತ್ತೀಚಿನ ಸುದ್ದಿ

ಜಾಹೀರಾತು