8:11 AM Friday28 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

Kodagu | ಸುಮಾರು 1.50 ಲಕ್ಷ ಮೌಲ್ಯದ ಅಕ್ರಮ ಮರದ ನಾಟ ಸಾಗಾಟ: ಓರ್ವನ ಬಂಧನ

15/08/2025, 21:12

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಅಕ್ರಮವಾಗಿ ಮರದ ನಾಟಗಳನ್ನು ಸಾಗಿಸುತ್ತಿದ್ದ ವೇಳೆ ಅರಣ್ಯ ಇಲಾಖೆ ಸಿಬ್ಬಂದಿಗಳು ಮಾಲು ಸಮೇತ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅರಪಟ್ಟು ನಿವಾಸಿ ಕೆ. ಎ. ಆನಂದ ಬಂಧಿತ ಆರೋಪಿಯಾಗಿದ್ದು, ಈತ ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಗೆ ಒಳಪಡುವ ಮಡಿಕೇರಿ ವಿರಾಜಪೇಟೆ ಮುಖ್ಯ ರಸ್ತೆಯ ವಿರಾಜಪೇಟೆ ತಾಲ್ಲೂಕಿನ ಮಠದ ಗದ್ದೆ ಎಂಬಲ್ಲಿ ಪಿಕಪ್ ವಾಹನ ಕೆ ಎ 12,ಎ 3707 ನಲ್ಲಿ ನಾಟ ಗಳನ್ನು ಸಾಗಾಟ ಮಾಡುತ್ತಿರುವ ಬಗ್ಗೆ ಸಿಕ್ಕ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ 1.50 ಲಕ್ಷ ಮೌಲ್ಯದ ಮರ ಹಾಗೂ ವಾಹನವನ್ನು ವಶಕ್ಕೆ ಪಡೆಯಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು