6:13 AM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆ ಅಬ್ಬರ: ಮಲೆನಾಡು ಅಕ್ಷರಶಃ ಜಲಾವೃತ

17/08/2025, 16:49

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಳೆದ ಕೆಲವು ದಿನಗಳಿಂದ ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು,ವಮಘೆ ಮಳೆ ಅಬ್ಬರಕ್ಕೆ ಮಲೆನಾಡು ಅಕ್ಷರಶಃ ಜಲಾವೃತಗೊಂಡಿದೆ.
ಶೃಂಗೇರಿಯಲ್ಲಿ ತುಂಗಾ ನದಿ ಅಬ್ಬರಕ್ಕೆ ರಸ್ತೆಗಳೇ ಜಲಾವೃತವಾಗಿವೆ‌. ಕಿಗ್ಗಾ-ಮಳೂರು-ಕೋಗಿನಬೈಲು-ಮೇಲ್ಗಟ್ಟ ಗ್ರಾಮದ ರಸ್ತೆಗಳು ಜಲಾವೃತಗೊಂಡಿವೆ.


ಮೂಡಿಗೆರೆಯ ಕೊಟ್ಟಿಗೆಹಾರ-ಚಾರ್ಮಾಡಿಯಲ್ಲಿ ಮಳೆ ಅಬ್ಬರಕ್ಕೆ ವಾಹನ ಸವಾರರ ಪರದಾಟ ಹೆಚ್ಚಾಗಿದೆ.
ಮೂಡಿಗೆರೆಯಲ್ಲಿ ಕಳೆದ 5 ಗಂಟೆಯಿಂದ ನಿರಂತರವಾಗಿ ಮಳೆ ಸುರಿದಿದೆ. ಶೃಂಗೇರಿಯ ಮರಿಗೆಬೈಲು ಬಳಿ ಬಸ್-ಮಿನಿ ಟ್ರಕ್ ಡಿಕ್ಕಿ, ಮೂವರು ಗಾಯಗೊಂಡಿದ್ದಾರೆ.
ಶೃಂಗೇರಿಯ ಗಾಂಧಿ ಮೈದಾನದ ಪ್ಯಾರಲಲ್ ರಸ್ತೆ ಜಲಾವೃತಗೊಂಡಿದೆ. ಮೂಡಿಗೆರೆಯ ಬಿದರಹಳ್ಳಿ ಬಳಿ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು