2:30 AM Saturday27 - June 2026
ಬ್ರೇಕಿಂಗ್ ನ್ಯೂಸ್
ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆ ಅಬ್ಬರ: ಮಲೆನಾಡು ಅಕ್ಷರಶಃ ಜಲಾವೃತ

17/08/2025, 16:49

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಳೆದ ಕೆಲವು ದಿನಗಳಿಂದ ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು,ವಮಘೆ ಮಳೆ ಅಬ್ಬರಕ್ಕೆ ಮಲೆನಾಡು ಅಕ್ಷರಶಃ ಜಲಾವೃತಗೊಂಡಿದೆ.
ಶೃಂಗೇರಿಯಲ್ಲಿ ತುಂಗಾ ನದಿ ಅಬ್ಬರಕ್ಕೆ ರಸ್ತೆಗಳೇ ಜಲಾವೃತವಾಗಿವೆ‌. ಕಿಗ್ಗಾ-ಮಳೂರು-ಕೋಗಿನಬೈಲು-ಮೇಲ್ಗಟ್ಟ ಗ್ರಾಮದ ರಸ್ತೆಗಳು ಜಲಾವೃತಗೊಂಡಿವೆ.


ಮೂಡಿಗೆರೆಯ ಕೊಟ್ಟಿಗೆಹಾರ-ಚಾರ್ಮಾಡಿಯಲ್ಲಿ ಮಳೆ ಅಬ್ಬರಕ್ಕೆ ವಾಹನ ಸವಾರರ ಪರದಾಟ ಹೆಚ್ಚಾಗಿದೆ.
ಮೂಡಿಗೆರೆಯಲ್ಲಿ ಕಳೆದ 5 ಗಂಟೆಯಿಂದ ನಿರಂತರವಾಗಿ ಮಳೆ ಸುರಿದಿದೆ. ಶೃಂಗೇರಿಯ ಮರಿಗೆಬೈಲು ಬಳಿ ಬಸ್-ಮಿನಿ ಟ್ರಕ್ ಡಿಕ್ಕಿ, ಮೂವರು ಗಾಯಗೊಂಡಿದ್ದಾರೆ.
ಶೃಂಗೇರಿಯ ಗಾಂಧಿ ಮೈದಾನದ ಪ್ಯಾರಲಲ್ ರಸ್ತೆ ಜಲಾವೃತಗೊಂಡಿದೆ. ಮೂಡಿಗೆರೆಯ ಬಿದರಹಳ್ಳಿ ಬಳಿ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು