1:24 PM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆ ಅಬ್ಬರ: ಮಲೆನಾಡು ಅಕ್ಷರಶಃ ಜಲಾವೃತ

17/08/2025, 16:49

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಳೆದ ಕೆಲವು ದಿನಗಳಿಂದ ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು,ವಮಘೆ ಮಳೆ ಅಬ್ಬರಕ್ಕೆ ಮಲೆನಾಡು ಅಕ್ಷರಶಃ ಜಲಾವೃತಗೊಂಡಿದೆ.
ಶೃಂಗೇರಿಯಲ್ಲಿ ತುಂಗಾ ನದಿ ಅಬ್ಬರಕ್ಕೆ ರಸ್ತೆಗಳೇ ಜಲಾವೃತವಾಗಿವೆ‌. ಕಿಗ್ಗಾ-ಮಳೂರು-ಕೋಗಿನಬೈಲು-ಮೇಲ್ಗಟ್ಟ ಗ್ರಾಮದ ರಸ್ತೆಗಳು ಜಲಾವೃತಗೊಂಡಿವೆ.


ಮೂಡಿಗೆರೆಯ ಕೊಟ್ಟಿಗೆಹಾರ-ಚಾರ್ಮಾಡಿಯಲ್ಲಿ ಮಳೆ ಅಬ್ಬರಕ್ಕೆ ವಾಹನ ಸವಾರರ ಪರದಾಟ ಹೆಚ್ಚಾಗಿದೆ.
ಮೂಡಿಗೆರೆಯಲ್ಲಿ ಕಳೆದ 5 ಗಂಟೆಯಿಂದ ನಿರಂತರವಾಗಿ ಮಳೆ ಸುರಿದಿದೆ. ಶೃಂಗೇರಿಯ ಮರಿಗೆಬೈಲು ಬಳಿ ಬಸ್-ಮಿನಿ ಟ್ರಕ್ ಡಿಕ್ಕಿ, ಮೂವರು ಗಾಯಗೊಂಡಿದ್ದಾರೆ.
ಶೃಂಗೇರಿಯ ಗಾಂಧಿ ಮೈದಾನದ ಪ್ಯಾರಲಲ್ ರಸ್ತೆ ಜಲಾವೃತಗೊಂಡಿದೆ. ಮೂಡಿಗೆರೆಯ ಬಿದರಹಳ್ಳಿ ಬಳಿ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು