7:39 AM Thursday5 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆ ಅಬ್ಬರ: ಮಲೆನಾಡು ಅಕ್ಷರಶಃ ಜಲಾವೃತ

17/08/2025, 16:49

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಳೆದ ಕೆಲವು ದಿನಗಳಿಂದ ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು,ವಮಘೆ ಮಳೆ ಅಬ್ಬರಕ್ಕೆ ಮಲೆನಾಡು ಅಕ್ಷರಶಃ ಜಲಾವೃತಗೊಂಡಿದೆ.
ಶೃಂಗೇರಿಯಲ್ಲಿ ತುಂಗಾ ನದಿ ಅಬ್ಬರಕ್ಕೆ ರಸ್ತೆಗಳೇ ಜಲಾವೃತವಾಗಿವೆ‌. ಕಿಗ್ಗಾ-ಮಳೂರು-ಕೋಗಿನಬೈಲು-ಮೇಲ್ಗಟ್ಟ ಗ್ರಾಮದ ರಸ್ತೆಗಳು ಜಲಾವೃತಗೊಂಡಿವೆ.


ಮೂಡಿಗೆರೆಯ ಕೊಟ್ಟಿಗೆಹಾರ-ಚಾರ್ಮಾಡಿಯಲ್ಲಿ ಮಳೆ ಅಬ್ಬರಕ್ಕೆ ವಾಹನ ಸವಾರರ ಪರದಾಟ ಹೆಚ್ಚಾಗಿದೆ.
ಮೂಡಿಗೆರೆಯಲ್ಲಿ ಕಳೆದ 5 ಗಂಟೆಯಿಂದ ನಿರಂತರವಾಗಿ ಮಳೆ ಸುರಿದಿದೆ. ಶೃಂಗೇರಿಯ ಮರಿಗೆಬೈಲು ಬಳಿ ಬಸ್-ಮಿನಿ ಟ್ರಕ್ ಡಿಕ್ಕಿ, ಮೂವರು ಗಾಯಗೊಂಡಿದ್ದಾರೆ.
ಶೃಂಗೇರಿಯ ಗಾಂಧಿ ಮೈದಾನದ ಪ್ಯಾರಲಲ್ ರಸ್ತೆ ಜಲಾವೃತಗೊಂಡಿದೆ. ಮೂಡಿಗೆರೆಯ ಬಿದರಹಳ್ಳಿ ಬಳಿ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು