5:43 PM Saturday17 - January 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ…

ಇತ್ತೀಚಿನ ಸುದ್ದಿ

Chikkamagaluru | ಕೊಟ್ಟಿಗೆಹಾರ: ಡೆಮೋ ಕಾರಿನಿಂದಲೇ ಡಿಸೇಲ್ ಕದ್ದು ಮಾರಾಟ ಮಾಡಿದ ಶೋ ರೂಂ ಸಿಬ್ಬಂದಿ!

19/08/2025, 20:07

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ-ಬಣಕಲ್ ರಸ್ತೆ ಮಧ್ಯೆ ಶೋ ರೂಂ ಸಿಬ್ಬಂದಿಗಳೇ ಡೆಮೋ ಕಾರಿನಿಂದ ಡಿಸೇಲ್ ಕಳವು ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಮಂಗಳೂರಿನಿಂದ ಕಡೂರಿನತ್ತ ಹೊಸ ಟಾಟಾ ಯೋಧ ಕಾರನ್ನು ಶೋ ರೂಂಗೆ ತಲುಪಿಸಲು ಹೊರಟಿದ್ದ ಸಿಬ್ಬಂದಿಗಳು ಮಾರ್ಗಮಧ್ಯೆ ಕಾರಿನ ಇಂಜಿನ್ ಪಕ್ಕದ ಪಂಪ್ ಪೈಪ್ ಬಿಚ್ಚಿ ಸುಮಾರು 10 ಲೀಟರ್ ಡಿಸೇಲ್ ಇಳಿಸಿ ಸ್ಥಳೀಯ ಅಂಗಡಿಗಳಿಗೆ ಮಾರಾಟ ಮಾಡಿದ್ದಾರೆ.


ಕಳ್ಳತನ ಮಾಡಿದ ಹಣದಿಂದ ಎಣ್ಣೆ ಹೊಡೆದು, ನಾನ್ ವೆಜ್ ಊಟ ಮಾಡಿ ವಾಪಸ್ ಹೋದ ಸಿಬ್ಬಂದಿಗಳ ಕಾರ್ಯ ಸ್ಥಳೀಯರಲ್ಲಿ ಅಚ್ಚರಿ ಮೂಡಿಸಿದೆ.


ಹೊಸ ವಾಹನಗಳನ್ನು ಶೋ ರೂಂಗಳಿಗೆ ತಲುಪಿಸುವಾಗಲೇ ಸಿಬ್ಬಂದಿಗಳು ಇಂತಹ ದುಷ್ಕೃತ್ಯದಲ್ಲಿ ತೊಡಗಿರುವುದು ಗಂಭೀರವಾಗಿದ್ದು,ಈ ಕುರಿತು ಸ್ಥಳೀಯರು ಕಂಪನಿ ಮಟ್ಟದಲ್ಲಿ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು