2:03 PM Friday16 - January 2026
ಬ್ರೇಕಿಂಗ್ ನ್ಯೂಸ್
ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ…

ಇತ್ತೀಚಿನ ಸುದ್ದಿ

ಅಮ್ಮನನ್ನು ಹುಡುಕಿ ನಾಡಿಗೆ ಬಂದ ಮರಿಯಾನೆ: ವಯನಾಡು ಸುಲ್ತಾನ್ ಬತ್ತೆರಿ ಕಾಡಿನಿಂದ ಎಚ್. ಡಿ ಕೋಟೆಗೆ!

20/08/2025, 11:40

ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com

ಕಾಡಾನೆಗಳ ಹಿಂಡುನಿಂದ ಬೆರ್ಪಟ್ಟ ಮರಿಯಾನೆ ಯೊಂದು ಅಮ್ಮನನ್ನು ಹುಡುಕಿಕೊಂಡು ನಾಡಿಗೆ ಬಂದ ಘಟನೆ ಎಚ್. ಡಿ ಕೋಟೆಯ ವಡಕನಮಾಳ ಹಾಡಿಯಲ್ಲಿ ನಡೆದಿದೆ.
ಎರಡು ದಿನದ ಹಿಂದೆಯಷ್ಟೇ ಬಂಡೀಪುರ ವನ್ಯಧಾಮದ ಕೇರಳದ ವೈನಾಡು ಅರಣ್ಯದ ಸುಲ್ತಾನ್ ಬತ್ತೆರಿ (ಎದ್ಕಲ್ಲೂ ಗುಡ್ಡ ಬೆಟ್ಟ ) ಸಮೀಪದ ಅರಣ್ಯದಂಚಿನ ಗ್ರಾಮದ ಶಾಲೆಯ ಆವರಣದಲ್ಲಿ ಕಾಣಿಸಿಕೊಂಡಿದ್ದ ಈ ಆನೆ ಮರಿಯನ್ನು ಸ್ಥಳೀಯ ಮಾವುತರು ಕಾಡಿನಲ್ಲಿದ್ದ ಆನೆಗಳ ಹಿಂಡಿನೊಂದಿಗೆ ಸೇರಿಸಿದ್ದರು, ಆದರೆ ಅದೇ ಆನೆ ಮರಿ ತನ್ನ ಅಸಲಿ ತಾಯಿ ಸಿಗದ ಕಾರಣ ಮತ್ತೆ ಹೆಚ್. ಡಿ. ಕೋಟೆಯ ತೋಟದ ಮನೆ ಬಳಿ ಪತ್ತೆಯಾಗಿದ್ದು, ಸದ್ಯ ಬಂಡೀಪುರ ಅರಣ್ಯ ಇಲಾಖೆಯ ಸುಪರ್ದಿಯಲ್ಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು