10:37 AM Tuesday3 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಅಮ್ಮನನ್ನು ಹುಡುಕಿ ನಾಡಿಗೆ ಬಂದ ಮರಿಯಾನೆ: ವಯನಾಡು ಸುಲ್ತಾನ್ ಬತ್ತೆರಿ ಕಾಡಿನಿಂದ ಎಚ್. ಡಿ ಕೋಟೆಗೆ!

20/08/2025, 11:40

ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com

ಕಾಡಾನೆಗಳ ಹಿಂಡುನಿಂದ ಬೆರ್ಪಟ್ಟ ಮರಿಯಾನೆ ಯೊಂದು ಅಮ್ಮನನ್ನು ಹುಡುಕಿಕೊಂಡು ನಾಡಿಗೆ ಬಂದ ಘಟನೆ ಎಚ್. ಡಿ ಕೋಟೆಯ ವಡಕನಮಾಳ ಹಾಡಿಯಲ್ಲಿ ನಡೆದಿದೆ.
ಎರಡು ದಿನದ ಹಿಂದೆಯಷ್ಟೇ ಬಂಡೀಪುರ ವನ್ಯಧಾಮದ ಕೇರಳದ ವೈನಾಡು ಅರಣ್ಯದ ಸುಲ್ತಾನ್ ಬತ್ತೆರಿ (ಎದ್ಕಲ್ಲೂ ಗುಡ್ಡ ಬೆಟ್ಟ ) ಸಮೀಪದ ಅರಣ್ಯದಂಚಿನ ಗ್ರಾಮದ ಶಾಲೆಯ ಆವರಣದಲ್ಲಿ ಕಾಣಿಸಿಕೊಂಡಿದ್ದ ಈ ಆನೆ ಮರಿಯನ್ನು ಸ್ಥಳೀಯ ಮಾವುತರು ಕಾಡಿನಲ್ಲಿದ್ದ ಆನೆಗಳ ಹಿಂಡಿನೊಂದಿಗೆ ಸೇರಿಸಿದ್ದರು, ಆದರೆ ಅದೇ ಆನೆ ಮರಿ ತನ್ನ ಅಸಲಿ ತಾಯಿ ಸಿಗದ ಕಾರಣ ಮತ್ತೆ ಹೆಚ್. ಡಿ. ಕೋಟೆಯ ತೋಟದ ಮನೆ ಬಳಿ ಪತ್ತೆಯಾಗಿದ್ದು, ಸದ್ಯ ಬಂಡೀಪುರ ಅರಣ್ಯ ಇಲಾಖೆಯ ಸುಪರ್ದಿಯಲ್ಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು