11:10 PM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಅಮ್ಮನನ್ನು ಹುಡುಕಿ ನಾಡಿಗೆ ಬಂದ ಮರಿಯಾನೆ: ವಯನಾಡು ಸುಲ್ತಾನ್ ಬತ್ತೆರಿ ಕಾಡಿನಿಂದ ಎಚ್. ಡಿ ಕೋಟೆಗೆ!

20/08/2025, 11:40

ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com

ಕಾಡಾನೆಗಳ ಹಿಂಡುನಿಂದ ಬೆರ್ಪಟ್ಟ ಮರಿಯಾನೆ ಯೊಂದು ಅಮ್ಮನನ್ನು ಹುಡುಕಿಕೊಂಡು ನಾಡಿಗೆ ಬಂದ ಘಟನೆ ಎಚ್. ಡಿ ಕೋಟೆಯ ವಡಕನಮಾಳ ಹಾಡಿಯಲ್ಲಿ ನಡೆದಿದೆ.
ಎರಡು ದಿನದ ಹಿಂದೆಯಷ್ಟೇ ಬಂಡೀಪುರ ವನ್ಯಧಾಮದ ಕೇರಳದ ವೈನಾಡು ಅರಣ್ಯದ ಸುಲ್ತಾನ್ ಬತ್ತೆರಿ (ಎದ್ಕಲ್ಲೂ ಗುಡ್ಡ ಬೆಟ್ಟ ) ಸಮೀಪದ ಅರಣ್ಯದಂಚಿನ ಗ್ರಾಮದ ಶಾಲೆಯ ಆವರಣದಲ್ಲಿ ಕಾಣಿಸಿಕೊಂಡಿದ್ದ ಈ ಆನೆ ಮರಿಯನ್ನು ಸ್ಥಳೀಯ ಮಾವುತರು ಕಾಡಿನಲ್ಲಿದ್ದ ಆನೆಗಳ ಹಿಂಡಿನೊಂದಿಗೆ ಸೇರಿಸಿದ್ದರು, ಆದರೆ ಅದೇ ಆನೆ ಮರಿ ತನ್ನ ಅಸಲಿ ತಾಯಿ ಸಿಗದ ಕಾರಣ ಮತ್ತೆ ಹೆಚ್. ಡಿ. ಕೋಟೆಯ ತೋಟದ ಮನೆ ಬಳಿ ಪತ್ತೆಯಾಗಿದ್ದು, ಸದ್ಯ ಬಂಡೀಪುರ ಅರಣ್ಯ ಇಲಾಖೆಯ ಸುಪರ್ದಿಯಲ್ಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು