12:59 PM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಅಮ್ಮನನ್ನು ಹುಡುಕಿ ನಾಡಿಗೆ ಬಂದ ಮರಿಯಾನೆ: ವಯನಾಡು ಸುಲ್ತಾನ್ ಬತ್ತೆರಿ ಕಾಡಿನಿಂದ ಎಚ್. ಡಿ ಕೋಟೆಗೆ!

20/08/2025, 11:40

ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com

ಕಾಡಾನೆಗಳ ಹಿಂಡುನಿಂದ ಬೆರ್ಪಟ್ಟ ಮರಿಯಾನೆ ಯೊಂದು ಅಮ್ಮನನ್ನು ಹುಡುಕಿಕೊಂಡು ನಾಡಿಗೆ ಬಂದ ಘಟನೆ ಎಚ್. ಡಿ ಕೋಟೆಯ ವಡಕನಮಾಳ ಹಾಡಿಯಲ್ಲಿ ನಡೆದಿದೆ.
ಎರಡು ದಿನದ ಹಿಂದೆಯಷ್ಟೇ ಬಂಡೀಪುರ ವನ್ಯಧಾಮದ ಕೇರಳದ ವೈನಾಡು ಅರಣ್ಯದ ಸುಲ್ತಾನ್ ಬತ್ತೆರಿ (ಎದ್ಕಲ್ಲೂ ಗುಡ್ಡ ಬೆಟ್ಟ ) ಸಮೀಪದ ಅರಣ್ಯದಂಚಿನ ಗ್ರಾಮದ ಶಾಲೆಯ ಆವರಣದಲ್ಲಿ ಕಾಣಿಸಿಕೊಂಡಿದ್ದ ಈ ಆನೆ ಮರಿಯನ್ನು ಸ್ಥಳೀಯ ಮಾವುತರು ಕಾಡಿನಲ್ಲಿದ್ದ ಆನೆಗಳ ಹಿಂಡಿನೊಂದಿಗೆ ಸೇರಿಸಿದ್ದರು, ಆದರೆ ಅದೇ ಆನೆ ಮರಿ ತನ್ನ ಅಸಲಿ ತಾಯಿ ಸಿಗದ ಕಾರಣ ಮತ್ತೆ ಹೆಚ್. ಡಿ. ಕೋಟೆಯ ತೋಟದ ಮನೆ ಬಳಿ ಪತ್ತೆಯಾಗಿದ್ದು, ಸದ್ಯ ಬಂಡೀಪುರ ಅರಣ್ಯ ಇಲಾಖೆಯ ಸುಪರ್ದಿಯಲ್ಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು