3:05 PM Monday29 - June 2026
ಬ್ರೇಕಿಂಗ್ ನ್ಯೂಸ್
2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ಧರ್ಮಸ್ಥಳ ಅರಣ್ಯದಲ್ಲಿ ಶವ ಹೂತಿದ್ದು ಸಾಬೀತಾದರೆ ಕ್ರಮ: ಸಚಿವ ಈಶ್ವರ ಖಂಡ್ರೆ ಎಚ್ಚರಿಕೆ

20/08/2025, 21:23

ಬೆಂಗಳೂರು(reporterkarnataka.com): ಅರಣ್ಯದೊಳಗೆ ಅತಿಕ್ರಮ ಪ್ರವೇಶ ಮಾಡಿ, ಶವ ಹೂತಿರುವುದು ತನಿಖೆಯಿಂದ ಸಾಬೀತಾದರೆ, ಅರಣ್ಯ ಸಂರಕ್ಷಣಾ ಕಾಯಿದೆಯ ರೀತ್ಯ ಕ್ರಮ ಜರುಗಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೀಸಲು ಅರಣ್ಯದಲ್ಲಿ ಯಾವುದೇ ಅರಣ್ಯೇತರ ಚಟುವಟಿಕೆ ನಡೆಸಲು ಅವಕಾಶ ಇಲ್ಲ. ಅಭಿವೃದ್ಧಿ ಕಾರ್ಯಗಳಿಗೆ ಅಥವಾ ಸಾರ್ವಜನಿಕ ಉದ್ದೇಶಕ್ಕೆ ಅರಣ್ಯ ಭೂಮಿ ಬಳಕೆ ಮಾಡಬೇಕಾದಲ್ಲಿ ನಿಯಮಾನುಸಾರ ತೀರುವಳಿ ಅನುಮತಿ (ಎಫ್.ಸಿ.) ಪಡೆಯಬೇಕಾಗುತ್ತದೆ ಎಂದು ಸ್ಪಷ್ಟಪಡಿಸಿದರು.
ಅರಣ್ಯದಲ್ಲಿ ಅಕ್ರಮವಾಗಿ ಶವ ಸಂಸ್ಕಾರ ಮಾಡಿರುವುದು ಈಗ ನಡೆಯುತ್ತಿರುವ ಎಸ್ಐಟಿ ತನಿಖೆಯಿಂದ ಸಾಬೀತಾದರೆ ನಿಯಮಾನುಸಾರ ಕ್ರಮ ಆಗುತ್ತದೆ ಎಂದು ಸ್ಪಷ್ಟಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು