12:37 PM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಕುಶಾಲನಗರ: ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೇಹಳ್ಳಿ ಪೊಲೀಸ್ ವಶಕ್ಕೆ

21/08/2025, 13:12

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterKarnataka@ggmail.com

ಧರ್ಮಸ್ಥಳ ವಿರೋಧಿಗಳ ವಿರುದ್ದ ಹಿಂದೂ ವಿವಿಧ ಹಿಂದೂ ಸಂಘಟನೆಗಳು ಹಮ್ಮಿಕೊಂಡಿದ್ದ ಪ್ರತಿಭಟನೆ ಯಲ್ಲಿ ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೇಹಳ್ಳಿಯನ್ನು ಕುಶಾಲನಗರ ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ. ಪ್ರತಿಭಟನೆಯಲ್ಲಿ ದಿಕ್ಸುಚಿ ಭಾಷಣಕಾರರಾಗಿ ಪುನೀತ್ ಕೆರೇಹಳ್ಳಿ ಕುಶಾಲನಗರದಲ್ಲಿ ಪೊಲೀಸರು ವಶಕ್ಕೆ ಪಡೆಯಲು ಮುಂದಾಗಿದ್ದ ಸಂದರ್ಭ ಪೊಲೀಸರು ಮತ್ತು ಹಿಂದೂ ಪರ ಸಂಘಟನೆ ಕಾರ್ಯಕರ್ತರ ನಡುವೆ ತಳ್ಳಟ ನೂಕಾಟ ನಡೆದಿದ್ದು ಕೆಲಕಾಲ ದೊಡ್ಡ ಹೈ ಡ್ರಾಮಾವೇ ನಡೆದಿದ್ದು ಕಾರ್ಯಪ್ಪ ವೃತ್ತದಲ್ಲಿ ರಸ್ತೆ ಸಂಚಾರ ಅಸ್ತವ್ಯಸ್ತೆ ಉಂಟಾಗಿತು.

ಇತ್ತೀಚಿನ ಸುದ್ದಿ

ಜಾಹೀರಾತು