7:26 AM Monday29 - June 2026
ಬ್ರೇಕಿಂಗ್ ನ್ಯೂಸ್
2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣ: ಸುಜಾತ ಭಟ್ ದೂರು ಎಸ್ಐಟಿಗೆ ಹಸ್ತಾಂತರ

21/08/2025, 15:02

ಬೆಳ್ತಂಗಡಿ(reporterkarnataka.com): ವೈದ್ಯಕೀಯ ವಿಧ್ಯಾರ್ಥಿನಿ ಅನನ್ಯಾ ಭಟ್ ಎಂಬಾಕೆ 2003ನೇ ಇಸವಿಯಲ್ಲಿ ಧರ್ಮಸ್ಥಳ ದೇವಸ್ಥಾನದ ವಠಾರದಿಂದ ಕಣ್ಮರೆಯಾಗಿರುವ ಬಗ್ಗೆ ಯುವತಿ ತಾಯಿ ಸುಜಾತಾ ಭಟರ್ ನೀಡಿದ್ದ ದೂರನ್ನು ವಿಶೇಷ ತನಿಖಾ ತಂಡ(ಎಸ್ಐಟಿ)ಕ್ಕೆ ಹಸ್ತಾಂತರಿಸಲಾಗಿದೆ.
ಜುಲೈ 15ರಂದು ಧರ್ಮಸ್ಥಳ ಠಾಣೆಯಲ್ಲಿ ಸುಜಾತಾ ಭಟ್
ನೀಡಿದ್ದ ದೂರು ಅರ್ಜಿಯನ್ನು No:175/PTN/DPS/2025 ರಂತೆ ಸ್ವಿಕರಿಸಲಾಗಿದ್ದು, ಈ ಅರ್ಜಿಯನ್ನು ಡಿಜಿ & ಐಜಿಪಿ ಅವರು ಆಗಸ್ಟ್ 19ರಂದು ನೀಡಿದ ಆದೇಶದ ಮೇರೆಗೆ ಮುಂದಿನ ವಿಚಾರಣೆಗಾಗಿ ವಿಶೇಷ ತನಿಖಾ ತಂಡಕ್ಕೆ ಹಸ್ತಾಂತರಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು