4:54 PM Saturday11 - October 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;… ಸೋಮವಾರಪೇಟೆ ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೋಕಾಯುಕ್ತರ ಬಲೆಗೆ: 25 ಸಾವಿರ ಲಂಚ… ಇಂಗಾಲಮುಕ್ತ ಸರಕು ಸಾಗಣೆ ಪ್ರಧಾನಿ ಮೋದಿ ಅವರ ಕನಸು: ಕೇಂದ್ರ ಸಚಿವ ಕುಮಾರಸ್ವಾಮಿ ಮೈಸೂರು ಧರ್ಮಪ್ರಾಂತ್ಯ ಹೊಸ ಧರ್ಮಾಧ್ಯಕ್ಷರಾಗಿ ಡಾ. ಫ್ರಾನ್ಸಿಸ್ ಸೆರಾವೊ: ಧಾರ್ಮಿಕ ವಿಧಿ ವಿಧಾನ…

ಇತ್ತೀಚಿನ ಸುದ್ದಿ

ಪದ್ಮಭೂಷಣ ಪುರಸ್ಕೃತ ಚಲನಚಿತ್ರ ನಟ ಅನಂತನಾಗ್ ಅವರಿಗೆ ಕೇಂದ್ರ ಸಚಿವ ಜೋಶಿ ಸನ್ಮಾನ

23/08/2025, 12:37

ಬೆಂಗಳೂರು(reporterkarnataka.com): ಇಂದು ಬೆಂಗಳೂರಿನಲ್ಲಿ ಕನ್ನಡ ಚಿತ್ರರಂಗದ ಪ್ರಸಿದ್ಧ ಹಿರಿಯ ನಟ, ಪದ್ಮಭೂಷಣ ಡಾ. ಅನಂತನಾಗ್ ಅವರೊಂದಿಗೆ ‘ಒಂದು ಕಲಾತ್ಮಕ ಸಂಜೆ’ ಕಾರ್ಯಕ್ರಮದಲ್ಲಿ ಅವರನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸನ್ಮಾನಿಸಿದರು.


75ರ‌ ವಯಸ್ಸಿನಲ್ಲೂ ಅನಂತನಾಗ್ ಅವರು ಚಿತ್ರರಂಗದಲ್ಲಿ ಉತ್ಸಾಹಿಯಾಗಿ, ಕ್ರಿಯಾಶೀಲರಾಗಿದ್ದಾರೆ. ಅನಂತನಾಗ್ ಅತ್ಯುತ್ತಮ ನಟನೆಯ ಕನ್ನಡಿಗರ ಮನಗೆದ್ದಿದ್ದು, ಸಿನಿ ರಸಿಕರನ್ನು ರಂಜಿಸಿದ್ದಾರೆ ಎಂದು ಜೋಶಿ ಹರ್ಷ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಅನಂತನಾಗ್ ಅವರ ಪತ್ನಿ ಹಾಗೂ ಹಿರಿಯ ಕಲಾವಿದೆ ಗಾಯತ್ರಿ ಅನಂತನಾಗ್ ಹಾಗೂ ಗಣಪತಿ ಭಟ್ ಸೇರಿದಂತೆ ಚಿತ್ರರಂಗದ ಕಲಾವಿದರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು