1:39 PM Thursday18 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಪದ್ಮಭೂಷಣ ಪುರಸ್ಕೃತ ಚಲನಚಿತ್ರ ನಟ ಅನಂತನಾಗ್ ಅವರಿಗೆ ಕೇಂದ್ರ ಸಚಿವ ಜೋಶಿ ಸನ್ಮಾನ

23/08/2025, 12:37

ಬೆಂಗಳೂರು(reporterkarnataka.com): ಇಂದು ಬೆಂಗಳೂರಿನಲ್ಲಿ ಕನ್ನಡ ಚಿತ್ರರಂಗದ ಪ್ರಸಿದ್ಧ ಹಿರಿಯ ನಟ, ಪದ್ಮಭೂಷಣ ಡಾ. ಅನಂತನಾಗ್ ಅವರೊಂದಿಗೆ ‘ಒಂದು ಕಲಾತ್ಮಕ ಸಂಜೆ’ ಕಾರ್ಯಕ್ರಮದಲ್ಲಿ ಅವರನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸನ್ಮಾನಿಸಿದರು.


75ರ‌ ವಯಸ್ಸಿನಲ್ಲೂ ಅನಂತನಾಗ್ ಅವರು ಚಿತ್ರರಂಗದಲ್ಲಿ ಉತ್ಸಾಹಿಯಾಗಿ, ಕ್ರಿಯಾಶೀಲರಾಗಿದ್ದಾರೆ. ಅನಂತನಾಗ್ ಅತ್ಯುತ್ತಮ ನಟನೆಯ ಕನ್ನಡಿಗರ ಮನಗೆದ್ದಿದ್ದು, ಸಿನಿ ರಸಿಕರನ್ನು ರಂಜಿಸಿದ್ದಾರೆ ಎಂದು ಜೋಶಿ ಹರ್ಷ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಅನಂತನಾಗ್ ಅವರ ಪತ್ನಿ ಹಾಗೂ ಹಿರಿಯ ಕಲಾವಿದೆ ಗಾಯತ್ರಿ ಅನಂತನಾಗ್ ಹಾಗೂ ಗಣಪತಿ ಭಟ್ ಸೇರಿದಂತೆ ಚಿತ್ರರಂಗದ ಕಲಾವಿದರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು