3:39 PM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

Kodagu | ಸಿದ್ದಾಪುರ: ಕರಡಿಗೋಡು ವಂದನಾಪುರ ಎಸ್ಟೇಟ್ ಮನೆ ಆವರಣದಲ್ಲಿ ಕಾಡಾನೆಗಳ ದಾoಧಲೆ

23/08/2025, 18:33

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಅಂಗಳದಲ್ಲಿ ಚೆಲ್ಲಾಪಿಲ್ಲಿ ಯಾಗಿರುವ ಹೂವು ಕುಂಡಗಳು, ಮನೆಯ ಗೋಡೆಗಳಿಗೆ ತಿವಿತ, ಮುರಿದು ಬಿದ್ದಿರುವ ಬಾಸ್ಕೆಟ್ ಬಾಲ್ ಪೋಲ್, ಕಾಫಿ-ಹಣ್ಣಿನ ಗಿಡಗಳು ಸರ್ವನಾಶ, ಎಲ್ಲೆಂದರಲ್ಲಿ ಆನೆಯ ಲದ್ದಿ. ಹೌದು ಇದು ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದ ವಂದನಾಪುರ ಕಾಫಿ ಎಸ್ಟೇಟ್ ಮನೆಯ ಆವರಣದಲ್ಲಿ ಕಂಡು ಬಂದ ದೃಶ್ಯಗಳು.


ಕಳೆದ ರಾತ್ರಿ ಹೊತ್ತಿನಲ್ಲಿ ಆನೆಗಳ ಹಿಂಡು ಮನೆಯ ಅವರಣಕ್ಕೆ ಪ್ರವೇಶಿಸಿದ್ದು, ಆನೆಗಳ ಆರ್ಭಟಕ್ಕೆ ಧ್ವoಸ ಗೊಂಡಿರುವ ವಸ್ತುಗಳು ಸಾಕ್ಷಿ ಹೇಳುತ್ತಿವೆ. ದಾಳಿ ಬಳಿಕ ಸ್ಥಳೀಯರಲ್ಲಿ ಆತಂಕ ಮನೆ ಮಾಡಿದ್ದ್ದು, ಆಗಿರುವ ನಷ್ಟ ಅರಣ್ಯ ಇಲಾಖೆ ತುಂಬಲಿದೆಯೇ ಎನ್ನುವುದು ಎದ್ದಿರುವ ಪ್ರಶ್ನೆ.

ಇತ್ತೀಚಿನ ಸುದ್ದಿ

ಜಾಹೀರಾತು