6:02 PM Wednesday18 - March 2026
ಬ್ರೇಕಿಂಗ್ ನ್ಯೂಸ್
Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ… ಉತ್ತರಿಸದ ಸಚಿವರು: ಇದೇ ಮೊದಲ ಬಾರಿಗೆ ಸ್ಪೀಕರ್ ಸಭಾತ್ಯಾಗ; ಮೂವರು ಅಧಿಕಾರಿಗಳಿಗೆ ತಲೆದಂಡ ರಾಜ್ಯ ಉಪ ಚುನಾವಣೆ: ಬಾಗಲಕೋಟೆ, ದಾವಣಗೆರೆ ದಕ್ಷಿಣದಲ್ಲಿ ಏಪ್ರಿಲ್ 9ರಂದು ಮತದಾನ, ಮೇ… ಕಾರಿನ ಮೇಲೆ ಉರುಳಿದ ಕಟ್ಟಿಗೆ ತುಂಬಿದ ಲಾರಿ: ಮಗು ಸಹಿತ ದಂಪತಿ ಪವಾಡಸದೃಶ… ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್…

ಇತ್ತೀಚಿನ ಸುದ್ದಿ

ಭಾಗಮಂಡಲ ಕಾವೇರಿ ಕ್ಷೇತ್ರ ದಲ್ಲಿ ರಾಜ್ಯಮಟ್ಟದ 33ನೇ ವರ್ಷದ ಕೆಸರುಗದ್ದೆ ಕ್ರೀಡಾಕೂಟ

25/08/2025, 20:24

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@g mail.com

ಸದಾ ಮಳೆಗಾಲ ಸಂದರ್ಭ ರಸ್ತೆಗಳು ಜಲಾವೃತದಿಂದ ಸುದ್ದಿಯಾಗುತ್ತಿದ್ದ ಶ್ರೀ ಕ್ಷೇತ್ರ ಭಾಗಮಂಡಲ ಇದೀಗ ರಾಜ್ಯ ಮಟ್ಟದ ಕೆಸರು ಗದ್ದೆ ಕ್ರೀಡಾಕೂಟ ಮೂಲಕ ಗಮನ ಸೆಳೆದಿದೆ.
ಇಲ್ಲಿನ ಬಳ್ಳಡ್ಕ ಮತ್ತು ಅಪ್ಪಾಜಿ ಹಾಗೂ ಮನು ರವರಿಗೆ ಸೇರಿದ ಭತ್ತದ ಗದ್ದೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,ಯುವ ಸಬಲೀಕರಣ ಇಲಾಖೆ, ನೆಹರೂ ಯುವ ಕೇಂದ್ರ,ಕೊಡಗು ಜಿಲ್ಲಾ ವಿವಿಧ ತಾಲ್ಲೂಕು ಗಳ ಯುವ ಒಕ್ಕೂಟ,ಭಾಗಮಂಡಲದ ಶ್ರೀ ಕೃಷ್ಣ ಯುವಕ ಸಂಘದ ಸಹಯೋಗದಲ್ಲಿ ನಡೆದ ರಾಜ್ಯಮಟ್ಟದ 33ನೇ ವರ್ಷದ ಕ್ರೀಡಾಕೂಟವನ್ನು ಮಾಜಿ ಶಾಸಕ ಕೆ.ಜಿ. ಬೋಪಯ್ಯ ಉದ್ಘಾಟಿಸಿದರು.ಅದ್ದೂರಿ ಕೆಸರು ಗದ್ದೆ ಕ್ರೀಡಾಕೂಟದಲ್ಲಿ ಮಹಿಳೆಯರು ಪುರುಷರಿಗೆ ಹಗ್ಗ ಜಗ್ಗಾಟ,ವಾಲಿಬಾಲ್, ಫುಟ್ಬಾಲ್, ಥ್ರೋ ಬಾಲ್ ನಲ್ಲಿ ತುಂತುರು ಮಳೆ ನಡುವೆ ಯುವ ಸಮೂಹ ಉತ್ಸಾಹದಿಂದ ಭಾಗವಿಸಿದರು, ಸ್ಪರ್ಧೆಗಳು ನಡೆಯುತ್ತಿರುವ ಸಂದರ್ಭದಲ್ಲೇ ಸಂಸದ ಯದುವೀರ್ ಸಹ ಆಗಮಿಸಿ ಯುವ ಸಮೂಹಕ್ಕೆ ಪ್ರೋತ್ಸಹ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು