12:07 PM Friday6 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ… ರಾಜ್ಯ ಸರ್ಕಾರಿ ಉದ್ಯೋಗ ನೇಮಕಾತಿಗೆ 5 ವರ್ಷಗಳ ಸಡಿಲಿಕೆ : ಸಿಎಂ ಸಿದ್ದರಾಮಯ್ಯ… ರಾಜ್ಯ ಬಜೆಟ್ 2026-27: ಸರ್ವರ ಸಬಲೀಕರಣ, ಅವಕಾಶಗಳ ಅನಾವರಣ, ನವ ಕರ್ನಾಟಕದ ನಿರ್ಮಾಣ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ…

ಇತ್ತೀಚಿನ ಸುದ್ದಿ

ಮಡಿಕೇರಿ – ವಿರಾಜಪೇಟೆ ಮುಖ್ಯರಸ್ತೆಯ ಮೇಕೇರಿ ಬಳಿ ಮಣ್ಣು ಕುಸಿತ: ವಾಹನ ಸಂಚಾರ ಸ್ಥಗಿತ ಸಾಧ್ಯತೆ

28/08/2025, 15:44

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಮಡಿಕೇರಿ ತಾಲ್ಲೂಕಿನ ಮೇಕೇರಿ ಬಳಿ ರಸ್ತೆ ಕುಸಿತ ಕಂಡು ಬಂದಿದೆ. ಮಡಿಕೇರಿಯಿಂದ ವಿರಾಜಪೇಟೆಗೆ ಸಂಪರ್ಕ ಕಲ್ಪಿಸುವ ಈ ರಸ್ತೆ ಕಳೆದ ಎರಡು ವರ್ಷಗಳ ಹಿಂದೆ ಅಂದಾಜು ನಾಲ್ಕು ಕಿಲೋಮೀಟರ್ ಸಿಮೆಂಟ್ ರಸ್ತೆ ನಿರ್ಮಾಣಗೊಂಡಿತು. ಇದೀಗ ತೀವ್ರ ಮಳೆಯಿಂದಾಗಿ ಸಿಮೆಂಟ್ ರಸ್ತೆಯ ಸಮೀಪ ಮಣ್ಣು ಎಲ್ಲಾ ಕುಸಿತ ಕಂಡಿದ್ದು ಈ ಭಾಗದಲ್ಲಿ ವಾಹನ ಸಂಚಾರ ಸ್ಥಗಿತಗೊಳ್ಳುವ ಎಲ್ಲಾ ಸಾಧ್ಯತೆಗಳು ಕಂಡು ಬರುತ್ತಿದೆ.

ಸಂಬಂಧಿಸಿದ ಇಲಾಖೆಯವರು ಕೂಡಲೇ ಗಮನಹರಿಸಿ ಮುಂದಾಗುವ ಹೆಚ್ಚಿನ ಅನಾಹುತವನ್ನು ತಪ್ಪಿಸುವಂತೆ ಸ್ಥಳೀಯರು ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು