5:45 PM Saturday9 - May 2026
ಬ್ರೇಕಿಂಗ್ ನ್ಯೂಸ್
ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು

ಇತ್ತೀಚಿನ ಸುದ್ದಿ

Kodagu | ಕುಶಾಲನಗರದ ಕೂಡ್ಲುರು ಕಾಫಿ ಘಟಕದಲ್ಲಿ 17 ಟನ್ ಕಾಫಿ ಕಳುವು: ಶಂಕಿತ ಕಾರ್ಮಿಕರು ಪೊಲೀಸ್ ವಶಕ್ಕೆ

29/08/2025, 10:00

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕುಶಾಲನಗರದ ಕೂಡ್ಲುರು ಕೈಗಾರಿಕಾ ಕೇಂದ್ರದ ಕಾಫಿ ಘಟಕದಿಂದ ಅದೇ ಕಂಪನಿಯ ನೌಕರರು ಹಂತಹoತವಾಗಿ ಅಪಾರ ಪ್ರಮಾಣದ ಕಾಫಿ ಸಾಗಿಸಿ ಮಾರಾಟ ಮಾಡಿರುವುದು ಬೆಳಕಿಗೆ ಬಂದಿದೆ.
ಅಂದಾಜು 50 ಲಕ್ಷ ಮೌಲ್ಯದ 17 ಟನ್ ನಷ್ಟು ಕಾಫಿ ನಾಪತ್ತೆಯಾಗಿರುವ ಬಗ್ಗೆ ಸಂಸ್ಥೆಗೆಯ ವ್ಯವಸ್ಥಾಪಕ ಗಣೇಶ್ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡುತ್ತಿದ್ದಂತೆ ಪ್ರಮುಖ ಆರೋಪಿ ಘಟಕದ ಸೂಪರ್ ವೈಸರ್ ಬೈಲೂಕುಪ್ಪೆ ನಿವಾಸಿ ಸುನಿಲ್ ತಲೆ ಮರೆಸಿಕೊಂಡಿದ್ದಾನೆ. ಮುಖ್ಯ ಗೇಟ್ ಮೂಲಕವೇ ಸಾಗಾಟ ನಡೆಸುತ್ತಿದ್ದ ಹಿನ್ನಲೆಯಲ್ಲಿ ಲೋಡರ್ ಗಳು, ಭದ್ರತೆ ಸಿಬ್ಬಂಧಿಗಳನ್ನು ತೀವ್ರ ವಿಚಾರಣೆ ನಡೆಸಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು