9:07 PM Thursday20 - August 2026
ಬ್ರೇಕಿಂಗ್ ನ್ಯೂಸ್
ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ

ಇತ್ತೀಚಿನ ಸುದ್ದಿ

Kerala | ವಯನಾಡು ತಮರಶೆರಿ ಘಾಟ್ ಬಳಿ ಭೂಕುಸಿತ: ಬದಲಿ ಮಾರ್ಗಕ್ಕೆ ಸಲಹೆ

29/08/2025, 20:29

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕೇರಳ ರಾಜ್ಯದ ವಯನಾಡು ಜಿಲ್ಲೆಗೆ ಸಂಪರ್ಕಿಸುವ ತಮರಶೆರಿ ಘಾಟ್ ಬಳಿ ಭೂ ಕುಸಿತವಾಗಿರುವ ಹಿನ್ನೆಲೆ, ಮಾಕುಟ್ಟ ಮಾರ್ಗವಾಗಿ ಸಂಚರಿಸುವಂತೆ ಕೊಡಗು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ವಾಹನ ಸಂಚಾರಕ್ಕೆ ಅಡಚಣೆಯಾಗಿರುವುದರಿಂದ ಕುಟ್ಟ ಮೂಲಕ ವಯನಾಡು ಜಿಲ್ಲೆಗೆ ಗುಡಲೂರು ಮಾರ್ಗವಾಗಿ ಸಂಚರಿಸುವ ವಾಹನಗಳನ್ನು ಗೋಣಿಕೊಪ್ಪ ಕೂಟುಪೊಳೆ, ಇರಿಟ್ಟಿ (ಕಣ್ಣೂರು ಜಿಲ್ಲೆ) ಮಾರ್ಗದ ಮೂಲಕ ಸಂಚರಿಸಲು ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.


ಮಾಕುಟ್ಟ ಮುಖಾಂತರ ತಮರಶೆರಿ ಘಾಟ್, ಗುಡಲೂರು ಮಾರ್ಗವನ್ನು ಬಳಸಲು ಕೊಡಗು ಜಿಲ್ಲಾಡಳಿತ ಸಲಹೆ ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು