5:05 PM Saturday7 - March 2026
ಬ್ರೇಕಿಂಗ್ ನ್ಯೂಸ್
Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ

ಇತ್ತೀಚಿನ ಸುದ್ದಿ

Kerala | ವಯನಾಡು ತಮರಶೆರಿ ಘಾಟ್ ಬಳಿ ಭೂಕುಸಿತ: ಬದಲಿ ಮಾರ್ಗಕ್ಕೆ ಸಲಹೆ

29/08/2025, 20:29

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕೇರಳ ರಾಜ್ಯದ ವಯನಾಡು ಜಿಲ್ಲೆಗೆ ಸಂಪರ್ಕಿಸುವ ತಮರಶೆರಿ ಘಾಟ್ ಬಳಿ ಭೂ ಕುಸಿತವಾಗಿರುವ ಹಿನ್ನೆಲೆ, ಮಾಕುಟ್ಟ ಮಾರ್ಗವಾಗಿ ಸಂಚರಿಸುವಂತೆ ಕೊಡಗು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ವಾಹನ ಸಂಚಾರಕ್ಕೆ ಅಡಚಣೆಯಾಗಿರುವುದರಿಂದ ಕುಟ್ಟ ಮೂಲಕ ವಯನಾಡು ಜಿಲ್ಲೆಗೆ ಗುಡಲೂರು ಮಾರ್ಗವಾಗಿ ಸಂಚರಿಸುವ ವಾಹನಗಳನ್ನು ಗೋಣಿಕೊಪ್ಪ ಕೂಟುಪೊಳೆ, ಇರಿಟ್ಟಿ (ಕಣ್ಣೂರು ಜಿಲ್ಲೆ) ಮಾರ್ಗದ ಮೂಲಕ ಸಂಚರಿಸಲು ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.


ಮಾಕುಟ್ಟ ಮುಖಾಂತರ ತಮರಶೆರಿ ಘಾಟ್, ಗುಡಲೂರು ಮಾರ್ಗವನ್ನು ಬಳಸಲು ಕೊಡಗು ಜಿಲ್ಲಾಡಳಿತ ಸಲಹೆ ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು