8:13 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

Kasaragod | ಮಣಿಯಂಪಾರೆ ಚರ್ಚ್ ನಲ್ಲಿ ಮೊಂತಿ ಹಬ್ಬದ ನೊವೇನಾ ಪ್ರಾರ್ಥನೆ ಆರಂಭ

30/08/2025, 18:37

ಕಾಸರಗೋಡು(reporterkarnataka.com): ಕಾಸರಗೋಡು ಜಿಲ್ಲೆಯ ಮಣಿಯಂಪಾರೆ ಸಂತ ಲಾರೆನ್ಸ್ ಚರ್ಚ್ ನಲ್ಲಿ ಸೆಪ್ಟೆಂಬರ್ 8ರಂದು ನಡೆಯಲಿರುವ ಮೊಂತಿ ಹಬ್ಬದ ಪೂರ್ವಭಾವಿಯಾಗಿ 9 ದಿನಗಳ ನೊವೇನಾ ಪ್ರಾರ್ಥನೆ ಆಗಸ್ಟ್ 30ರಂದು ಆರಂಭಗೊಂಡಿದೆ.
ಚರ್ಚಿನ ಧರ್ಮಗುರು ವಂದನೀಯ ಫಾ. ನೆಲ್ಸನ್ ದಲ್ಮೆಡಾ ಅವರ ನೊವೇನಾ ಪ್ರಾರ್ಥನೆ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಮೇರಿ ಮಾತೆ ಕೇವಲ ಯೇಸು ಕ್ರಿಸ್ತರ ತಾಯಿ ಆಗಿರದೆ ನಮ್ಮೆಲ್ಲರ ತಾಯಿ ಆಗಿದ್ದಾರೆ.
ಅವರಿಗೆ ಗೌರವ ನಮನ ಸಲ್ಲಿಸುವುದು ನಮ್ಮ ಕರ್ತವ್ಯ ಎಂದು ಹೇಳಿದರು.
ಚರ್ಚ್ ಉಪಾಧ್ಯಕ್ಷ ವಿಲ್ಸನ್ ಡಿ ಸೋಜಾ ಉಪಸ್ಥಿತರಿದ್ದರು.
ಚರ್ಚಿನ ಮಕ್ಕಳು ಮತ್ತು ಭಕ್ತರು ಮೇರಿ ಮಾತೆಗೆ ಹೂವುಗಳನ್ನು ಅರ್ಪಿಸಿ ಗೌರವ ಸಲ್ಲಿಸಿ ಪ್ರಾರ್ಥಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು