2:25 AM Thursday15 - January 2026
ಬ್ರೇಕಿಂಗ್ ನ್ಯೂಸ್
ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ…

ಇತ್ತೀಚಿನ ಸುದ್ದಿ

Kasaragod | ಮಣಿಯಂಪಾರೆ ಚರ್ಚ್ ನಲ್ಲಿ ಮೊಂತಿ ಹಬ್ಬದ ನೊವೇನಾ ಪ್ರಾರ್ಥನೆ ಆರಂಭ

30/08/2025, 18:37

ಕಾಸರಗೋಡು(reporterkarnataka.com): ಕಾಸರಗೋಡು ಜಿಲ್ಲೆಯ ಮಣಿಯಂಪಾರೆ ಸಂತ ಲಾರೆನ್ಸ್ ಚರ್ಚ್ ನಲ್ಲಿ ಸೆಪ್ಟೆಂಬರ್ 8ರಂದು ನಡೆಯಲಿರುವ ಮೊಂತಿ ಹಬ್ಬದ ಪೂರ್ವಭಾವಿಯಾಗಿ 9 ದಿನಗಳ ನೊವೇನಾ ಪ್ರಾರ್ಥನೆ ಆಗಸ್ಟ್ 30ರಂದು ಆರಂಭಗೊಂಡಿದೆ.
ಚರ್ಚಿನ ಧರ್ಮಗುರು ವಂದನೀಯ ಫಾ. ನೆಲ್ಸನ್ ದಲ್ಮೆಡಾ ಅವರ ನೊವೇನಾ ಪ್ರಾರ್ಥನೆ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಮೇರಿ ಮಾತೆ ಕೇವಲ ಯೇಸು ಕ್ರಿಸ್ತರ ತಾಯಿ ಆಗಿರದೆ ನಮ್ಮೆಲ್ಲರ ತಾಯಿ ಆಗಿದ್ದಾರೆ.
ಅವರಿಗೆ ಗೌರವ ನಮನ ಸಲ್ಲಿಸುವುದು ನಮ್ಮ ಕರ್ತವ್ಯ ಎಂದು ಹೇಳಿದರು.
ಚರ್ಚ್ ಉಪಾಧ್ಯಕ್ಷ ವಿಲ್ಸನ್ ಡಿ ಸೋಜಾ ಉಪಸ್ಥಿತರಿದ್ದರು.
ಚರ್ಚಿನ ಮಕ್ಕಳು ಮತ್ತು ಭಕ್ತರು ಮೇರಿ ಮಾತೆಗೆ ಹೂವುಗಳನ್ನು ಅರ್ಪಿಸಿ ಗೌರವ ಸಲ್ಲಿಸಿ ಪ್ರಾರ್ಥಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು