12:36 AM Thursday15 - January 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ…

ಇತ್ತೀಚಿನ ಸುದ್ದಿ

ಪುತ್ತೂರಿನಲ್ಲಿ ಈ ಬಾರಿ ಓಣಂ ಔತಣ: ಸೆಪ್ಟೆಂಬರ್ 5ರಂದು ಜೈನ ಭವನದಲ್ಲಿ ಓಣಂ ಸದ್ಯ!

30/08/2025, 18:40

ಪುತ್ತೂರು(reporterkarnataka.com):ಕಳೆದೆರಡು ವರ್ಷದಿಂದ ಶುದ್ಧ ಹಾಗೂ ಸಾಂಪ್ರದಾಯಿಕ ಶೈಲಿಯ ತಿಂಡಿ ತಿನಿಸುಗಳನ್ನು ನೀಡುತ್ತಿದ್ದು ಜನ ಮನ್ನಣೆ ಗಳಿಸಿದ ಹೋಮ್‌ಲಿ ಬೈಟ್ಸ್ ಇದೀಗ.ಪ್ರಪ್ರಥಮ ಬಾರಿಗೆ ಪುತ್ತೂರಿನಲ್ಲಿ ಓಣಂ ಹಬ್ಬದ ಪ್ರಯುಕ್ತ ಓಣಂ ಸದ್ಯ ಆಯೋಜಿಸಿದೆ.
ತಿರುವೊಣಂ ದಿನವಾದ ಸೆಪ್ಟೆಂಬರ್ 5ರಂದು ಶುಕ್ರವಾರದಂದು ಪುತ್ತೂರಿನ ಜೈನ ಭವನದಲ್ಲಿ ಓಣಂ ಸದ್ಯ ನಡೆಯಲಿದೆ.

ಮಧ್ಯಾಹ್ನ 12 ರಿಂದ 2:30ರ ವರೆಗೆ ಔತಣಕೂಟ ಜರುಗಲಿದೆ. ನೆರೆ ರಾಜ್ಯ ಕೇರಳದಲ್ಲಿ ಜಾತಿ ,ಮತ, ರಾಜಕೀಯ ಬೇಧ ಇಲ್ಲದೆ ಬಹಳ ಮುಖ್ಯವಾಗಿ ಆಚರಿಸುವ ಓಣಂ ಹಬ್ಬ ಪುತ್ತೂರಿನಲ್ಲೂ ಹೊಸ ಮೆರುಗು ನೀಡಲಿದೆ. ಪುತ್ತೂರಲ್ಲಿ ಎಲ್ಲರಿಗೂ ಮುಕ್ತವಾಗಿ ಬಾಳೆ ಎಲೆಯಲ್ಲಿ ಕಾಳನ್, ಓಲನ್ , ಅಡ ಪ್ರಥಮನ್ ಇತ್ಯಾದಿ 25 ಮಿಕ್ಕಿ ಸಾಂಪ್ರದಾಯಿಕ ಪದಾರ್ಥಗಳೊಂದಿಗೆ ಓಣಂ ಸದ್ಯ! ಪ್ರಸ್ತುತ ಪಡಿಸುತ್ತಿದೆ.ಮುಂಗಡ ಬುಕ್ಕಿಂಗ್ ಮೂಲಕ ಊಟದ ವ್ಯವಸ್ಥೆ ಆಯೋಜಿಸಲಾಗಿದ್ದು, homelybites.co.in ಎಂಬ ವೆಬ್ಸೈಟ್ ಅಥವಾ ಫೇಸ್ಬುಕ್ ಪೇಜ್ ಲೀ ಕಾದಿರಿಸಿದೆ.
ಬನ್ನಿ ಓಣಂ ಹಬ್ಬವನ್ನು ರುಚಿಯನ್ನು ಸವಿಯುತ್ತಾ ಆಚರಿಸೋಣ. ಊಟದ ನಂತರ ಮನೆಗೆ ಕೊಂಡೊಯ್ಯಲು ಪಾಯಸ, ವಿವಿಧ ತರಹದ ತಿಂಡಿ ತಿನಿಸುಗಳ ಪ್ರತ್ಯೇಕವಾಗಿ ಕೌಂಟರ್ ಕೂಡ ಇರುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು