1:44 PM Thursday30 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಗೂಡ್ಸ್ ವಾಹನದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ: ಮಾಲು ಸಹಿತ ಆರೋಪಿ ಬಂಧನ

31/08/2025, 14:42

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmsil.com

ಗೂಡ್ಸ್ ವಾಹನವೊಂದರಲ್ಲಿ ಮಾರಾಟ ಮಾಡಲು ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ವ್ಯಕ್ತಿಯನ್ನು ಮಾಲು ಸಮೇತ ಸೋಮವಾರಪೇಟೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪಟ್ಟಣದ ಚೌಡ್ಲು ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಒಳಪಡುವ ಆಲೆಕಟ್ಟೆ ರಸ್ತೆ ನಿವಾಸಿ ಬಷೀರ್ ಎಂಬಾತನ ಪುತ್ರ ರಮೀಜ್ ನನ್ನು ಬಂಧಿಸಿ 600 ಗ್ರಾಂ ಗಾಂಜಾ ಮತ್ತು ಕೃತ್ಯಕ್ಕೆ ಬಳಸಿದ್ದ ಟಾಟಾ ಏಸ್ ವಾಹನವನ್ನು ವಶಕ್ಕೆ ಪಡೆಯಲಾಗಿದೆ. ಸೋಮವಾರಪೇಟೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಮುದ್ದು ಮಾದೇವ ನೇತೃತ್ವದ ತಂಡಕ್ಕೆ ದೊರೆತ ಖಚಿತ ಮಾಹಿತಿ ಮೇರೆಗೆ ಸೋಮವಾರಪೇಟೆ ಹಾನಗಲ್ಲು ರಸ್ತೆಯ ಜಾನಕಿ ಕಾನ್ವೆಂಷನ್ ಹಾಲ್ ಬಳಿ ಈ ಕಾರ್ಯಾಚರಣೆ ನಡೆಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು