4:05 PM Wednesday3 - September 2025
ಬ್ರೇಕಿಂಗ್ ನ್ಯೂಸ್
ಅಕ್ರಮ ಮಾದಕ ವಸ್ತು ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳು ಅರೆಸ್ಟ್: 2… ಸೌಜನ್ಯ ಪ್ರಕರಣ | ಸುಪ್ರೀಂಕೋರ್ಟ್ ಮೊರೆ ಹೋದರೆ ಸಂಪೂರ್ಣ ಬೆಂಬಲ: ಬಿಜೆಪಿ ರಾಜ್ಯಾಧ್ಯಕ್ಷ… ಸರಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ವಿಶೇಷ ಪೌಷ್ಟಿಕ ಆಹಾರ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್… ಕೊಡಗಿನಾದ್ಯoತ ಕೈಲೂ ಮುಹೂರ್ತ ಹಬ್ಬ ಸಂಭ್ರಮ: ಮಾಂಸ ಖರೀದಿ ಜೋರು ಮಗು ಹೊಟ್ಟೆಯಲ್ಲಿರುವಾಗಲೇ ವಾಕ್ ಮತ್ತು ಶ್ರವಣ ಸಮಸ್ಯೆ ಪತ್ತೆ ಹಚ್ಚಲು ಸಾಧ್ಯವಾಗಿರುವುದು ನಿಜಕ್ಕೂ… Kaali river | ಸೂಪಾ ಅಣೆಕಟ್ಟು ಪ್ರದೇಶದಲ್ಲಿ ಭಾರೀ ಮಳೆ: ಪ್ರವಾಹದ ಕುರಿತು… ಸಿದ್ದರಾಮನಹುಂಡಿಯಲ್ಲಿ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ಕಟ್ಟಡ ಉದ್ಘಾಟನೆ: ಸಿಎಂ ಚಾಲನೆ ಧರ್ಮಸ್ಥಳ ಯಾತ್ರೆಯಿಂದ ಬಿಜೆಪಿಗೆ ರಾಜಕೀಯ ಲಾಭ ಸಿಗಲಾರದು: ಸಿಎಂ ಸಿದ್ದರಾಮಯ್ಯ ಗಣೇಶ ವಿಸರ್ಜನೆ: ಕುಶಾಲನಗರದಲ್ಲಿ ನಿಯಮ ಉಲ್ಲಂಘಿಸಿದ 5 ಡಿಜೆ ವಾಹನ ಪೊಲೀಸ್ ವಶಕ್ಕೆ ದಂತ ವೈದ್ಯಕೀಯ ಸೇವೆ ಹಳ್ಳಿ ಹಳ್ಳಿಗಳಿಗೂ ತಲುಪಲಿ: ಡೆಂಟಿಸ್ಟ್‌ ಶೃಂಗಸಭೆ-2025 ಸಮಾವೇಶದಲ್ಲಿ ಸಚಿವ…

ಇತ್ತೀಚಿನ ಸುದ್ದಿ

ಪ್ರೀತಿಸುತ್ತಿದ್ದ ಯುವತಿಗೆ ಬೇರೊಬ್ಬನ ಜತೆ ನಿಶ್ಚಿತಾರ್ಥ: ನೊಂದು ಪ್ರೇಮಿ ಆತ್ಮಹತ್ಯೆಗೆ ಶರಣು

01/09/2025, 12:30

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ತಾನು ಪ್ರೀತಿಸುತ್ತಿದ್ದ ಯುವತಿಗೆ ಬೇರೊಬ್ಬನೊಂದಿಗೆ ನಿಶ್ಚಿತಾರ್ಥ ಆದ ವಿಚಾರ ತಿಳಿದು ಮನನೊಂದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮರಗೋಡು ಜನತಾ ಕಾಲೋನಿ ನಿವಾಸಿ ಮನೋಜ್(26)‌ ಮೃತ ಯುವಕ.
ಮನೋಜ್‌ ಉಡುಪಿಯಲ್ಲಿ ಹೋಟೆಲ್‌ ಮೇಲ್ವಿಚಾರಕನಾಗಿ ಕೆಲಸ ಮಾಡುತ್ತಿದ್ದ. ಅಲ್ಲಿ ಯುವತಿಯೊಬ್ಬಳ ಪರಿಚಯವಾಗಿದ್ದು, ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಈ ನಡುವೆ ಆಕೆಗೆ ಇತ್ತೀಚೆಗೆ ಬೇರೊಬ್ಬನೊಂದಿಗೆ ನಿಶ್ಚಿತಾರ್ಥವಾಗಿದೆ. ಈ ವಿಚಾರ ತಿಳಿದ ಮನೋಜ್‌ ಮಾನಸಿಕವಾಗಿ ಆಘಾತಕ್ಕೊಳಗಾಗಿದ್ದಾನೆ. ನಿನ್ನೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಸಂಬಂಧ ಮಡಿಕೇರಿ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು