9:15 PM Tuesday25 - August 2026
ಬ್ರೇಕಿಂಗ್ ನ್ಯೂಸ್
Chikkamagaluru | ಕಾಫಿನಾಡಿನ ನೂರಾರು ಬಿಜೆಪಿ, ಭಜರಂಗದಳ ಕಾರ್ಯಕರ್ತರು ಜೆಡಿಎಸ್ ಸೇರ್ಪಡೆ ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಇತ್ತೀಚಿನ ಸುದ್ದಿ

ಮಸ್ಕಿ: ಶೀಲ ಶಂಕಿಸಿ ಪತಿಯಿಂದಲೇ ಪತ್ನಿ ಕತ್ತು ಸೀಳಿ ಭೀಕರ ಕೊಲೆ; ಆರೋಪಿ ಬಂಧನ

03/09/2025, 13:04

ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಪತಿ ಮಹಾಶಯನೊಬ್ಬ ತನ್ನ ಪತ್ನಿಯ ಶೀಲ ಶಂಕಿಸಿ ಆಕೆಯ ಕತ್ತು ಸೀಳಿ ಕೊಲೆ ಮಾಡಿದ ಘಟನೆ ಮಸ್ಕಿ ತಾಲೂಕಿನಲ್ಲಿ ನಡೆದಿದೆ.
ಮಸ್ಕಿ ತಾಲೂಕಿನ ದೇಸಾಯಿ ಬೋಗಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಬೀರ್ಗಿ ಗ್ರಾಮದ ನಿವಾಸಿ ಗಂಗಮ್ಮ(30) ಕೊಲೆಗೀಡಾದ ಮಹಿಳೆ ಎಂದು ಗುರುತಿಸಲಾಗಿದೆ.
ಆಟೋ ಡ್ರೈವರ್ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಾಳೆ ಎಂಬ ಸಂಶಯದ ಮೇಲೆ ಗಂಡ ಯಲ್ಲಪ್ಪ ಎಂಬಾತ ಗಂಗಮ್ಮನ ಕತ್ತು ಸೀಳಿ ಕೊಲೆ ಮಾಡಲಾಗಿದೆ. ಇವರ ಮದುವೆಯಾಗಿ 12 ವರ್ಷ ಕಳೆದಿದೆ. ಮೂರು ಜನ ಮಕ್ಕಳು ಕೂಡ ಇದ್ದಾರೆ. ಗಂಡನ ಮಾರಣಾಂತಿಕ ಹಲ್ಲೆ ಯಿಂದ ತಪ್ಪಿಸಿಕೊಳ್ಳಲು ಮಹಿಳೆ 100 ಮೀಟರ್ ನಷ್ಟು ದೂರ ಓಡಿಕೊಂಡು ಬಂದು ಪ್ರಾಣ ಬಿಟ್ಟಿದ್ದಾಳೆ. ಘಟನಾ ಸ್ಥಳಕ್ಕೆ ಸಿಪಿಐ ಬಾಲಚಂದ್ರ ಲಕ್ಕಮ್ ಭೇಟಿ ನೀಡಿ ಆರೋಪಿ ಗಂಡನನ್ನು ಬಂಧಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು