2:58 AM Saturday6 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತ: ಒಂದು ವಾರದೊಳಗೆ ಭೂ ಪರಿಹಾರಕ್ಕೆ ದರ… Kodagu | ಚೋರರಿದ್ದಾರೆ ಎಚ್ಚರಿಕೆ: ಕುಶಾಲನಗರ; ಹೆಚ್ಚುತ್ತಿರುವ ಶ್ರೀಗಂಧ ಮರಗಳ ಕಳ್ಳತನ ಹೃದಯಘಾತ: ಕಾರಿನಲ್ಲೇ ಉಸಿರು ನಿಲ್ಲಿಸಿದ ಪೊನ್ನಂಪೇಟೆ ತಾಲೂಕು ಪಂಚಾಯಿತಿ ಪ್ರಭಾರ ಯೋಜನಾಧಿಕಾರಿ Kodagu | ಸರಣಿ ಅಪಘಾತ: ರಸ್ತೆ ಮಧ್ಯೆ ಅಡ್ಡ ನಿಂತಿದ್ದ ಟ್ರ್ಯಾಕ್ಟರ್ ಗೆ… ವಿರಾಜಪೇಟೆ ಕೊಡಗು ಗೌಡ ಸಮಾಜಕ್ಕೆ ಸುಳ್ಯದ ಕುರುಂಜಿ ವೆಂಕರಮಣ ಗೌಡ ಕುಟುಂಬದಿಂದ 3.5… ಕೋಲಾರ ತಾಲೂಕಿನ 30 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ Mysore | ವಿಶ್ವ ವಿಖ್ಯಾತ ಮೈಸೂರು ದಸರಾ ಉದ್ಘಾಟನೆ: ಸಾಹಿತಿ ಬಾನು ಮಸ್ತಾಕ್… ಜಿಎಸ್ ಟಿ ಸರಳೀಕರಣ ಗ್ರಾಹಕ ಸ್ನೇಹಿ ತೀರ್ಮಾನ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮುಳ್ಳಯ್ಯನಗಿರಿ, ದತ್ತಪೀಠ ಮಾರ್ಗದಲ್ಲಿ ರಸ್ತೆ ಕುಸಿತದ ಭೀತಿ: ಸೆ. 14ವರೆಗೆ ಪ್ರವಾಸ ಮುಂದೂಡುವಂತೆ… ದಾವಣಗೆರೆಯಲ್ಲಿ ಎಸ್‌ಎಸ್ ಕೇರ್ ಟ್ರಸ್ಟ್ ವಿದ್ಯಾರ್ಥಿ ವಿಭಾಗದ “ಆರಂಭ”ಕ್ಕೆ ಚಾಲನೆ

ಇತ್ತೀಚಿನ ಸುದ್ದಿ

ಹಿರಿಯಡ್ಕ: ಸೆಪ್ಟೆಂಬರ್ 7ರಂದು ‘ಸಪ್ತಪದಿ’ ವಧು–ವರ ಅನ್ವೇಷಣೆ – 2025

04/09/2025, 12:51

ಹಿರಿಯಡ್ಕ(reporterkarnataka.com): ರಾಜಾಪುರ ಸಾರಸ್ವತ ಬ್ರಾಹ್ಮಣ ಸಂಘ, ಹಿರಿಯಡ್ಕ ಇವರ ಮುಂದಾಳತ್ವದಲ್ಲಿ, RSB & BGSB ಸಪ್ತಪದಿ ವಿವಾಹ ಮಾಹಿತಿ ಕೇಂದ್ರ, ಬೆಂಗಳೂರು ಇವರ ಆಯೋಜನೆಯಲ್ಲಿ “ಸಪ್ತಪದಿ ವಧು–ವರ ಅನ್ವೇಷಣೆ – 2025” ಕಾರ್ಯಕ್ರಮವು ಸೆಪ್ಟೆಂಬರ್ 7ರಂದು ಬೆಳಗ್ಗೆ 9 ಗಂಟೆಯಿಂದ ಹಿರಿಯಡ್ಕ ಓಂತಿಬೆಟ್ಟುನ
ಶಿವಪುರ ಸುಬ್ಬಣ್ಣನಾಯಕ್ ಸಾರಸ್ವತ ಸಭಾ ಭವನ ನಡೆಯಲಿದೆ.
ಸಮಾಜದ ವಿವಾಹಾಪೇಕ್ಷಿ ವಧು–ವರರಿಗೆ ಪರಸ್ಪರ ಪರಿಚಯ ಹಾಗೂ ಮಾಹಿತಿಗಳ ವಿನಿಮಯಕ್ಕಾಗಿ ವೇದಿಕೆಯಾಗಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಭಾಗವಹಿಸಲು ಯಾವುದೇ ಶುಲ್ಕವಿಲ್ಲ. ನೋಂದಾವಣಾ ಅರ್ಜಿ 2 ಪ್ರತಿಗಳು ಹಾಗೂ 2 postcard ಗಾತ್ರದ ಭಾವಚಿತ್ರಗಳನ್ನು ಸಲ್ಲಿಸುವುದು ಕಡ್ಡಾಯ. ವಧು–ವರರ ಪೋಷಕರು ಕಡ್ಡಾಯವಾಗಿ ಹಾಜರಿರಬೇಕೆಂದು ಸಂಘದವರು ತಿಳಿಸಿದ್ದಾರೆ. ಕಾರ್ಯಕ್ರಮದಲ್ಲಿ ಚಹಾ, ತಿಂಡಿ ಹಾಗೂ ಊಟದ ವ್ಯವಸ್ಥೆಯೂ ಕಲ್ಪಿಸಲಾಗಿದೆ.
ನೋಂದಾವಣೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬಹುದಾದವರು:
– ಪ್ರತಿಮಾ ಪ್ರಭು ಕೋಂಟು – 9480566541

– ಮೋಹನ್ ನಾಯಕ್ ಶಿವಮೊಗ್ಗ – 9482736447
– ಶಿವರಾಮ್ ಪ್ರಭು ಆತ್ರಾಡಿ – 9448724073
– ಸುನೀಲ್ ಬೋರ್ಕರ್ ಪುತ್ತೂರು – 9686914639
– ಸರೋಜಿನಿ ಪ್ರಭು ಕೋಡಿಬೆಟ್ಟು – 9663394650
– ಎಂ.ಡಿ. ಪ್ರಭು ಬೆಂಗಳೂರು – 7019976058
– ಹರಿದಾಸ್ ಕಾಮತ್ ಕಾಂಥರಗುಂಡಿ – 9481748552
– ಶ್ರೀನಿಧಿ ಓಂತಿಬೆಟ್ಟು – 8277403845
– ಮೇಘ ನಾಗರಾಜ್ ನಾಯಕ್ ಕಾಜರಗುತ್ತು – 7676822949
ಭಾಗವಹಿಸುವವರು ಫೋಟೋ ಹೊಂದಿರುವ ಬಯೋಡೇಟಾವನ್ನು ನೋಂದಾವಣಾ ಅಧಿಕಾರಿಗಳಿಗೆ WhatsApp ಮುಖಾಂತರ ಕಳುಹಿಸಿ ನೋಂದಾವಣೆ ಖಚಿತಪಡಿಸಿಕೊಳ್ಳಬೇಕು. ನೋಂದಾವಣೆಯನ್ನು ಪರಿಚಿತ ಅಧಿಕಾರಿಯ ಮೂಲಕವೇ ಮಾಡಿಕೊಳ್ಳಬೇಕು, ಪ್ರತಿಯೊಬ್ಬರಿಗೂ ಕರೆ ಮಾಡುವ ಅವಶ್ಯಕತೆಯಿಲ್ಲ ಎಂದು ಹಿರಿಯಡ್ಕ ರಾಜಾಪುರ ಸಾರಸ್ವತ ಬ್ರಾಹ್ಮಣಸಂಘ ಪ್ರಕಟಣೆಯಲ್ಲಿ ತಿಳಿಸಿದೆ

ಇತ್ತೀಚಿನ ಸುದ್ದಿ

ಜಾಹೀರಾತು